ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ ಅವನಿಂದ ಪ್ರಮಾದ ನಡೆದಿದ್ದರೆ ಲೋಕಾಯುಕ್ತ ತನಿಖೆಗೆ ಒಳಗಾಗಬೇಕು: ಬಸನಗೌಡ ಯತ್ನಾಳ್
ವ್ಯಕ್ತಿ ಎಷ್ಟೇ ದೊಡ್ಡವನಾಗಿರಲಿ, ಪ್ರಭಾವಿಯಾಗಿರಲಿ ಮತ್ತು ವರ್ಚಸ್ವೀಯಾಗಿರಲಿ ಅವನು ತಪ್ಪೆಸಗಿದ್ದರೆ ಲೋಕಾಯುಕ್ತ ತನಿಖೆಗೆ ಒಳಪಡಬೇಕು ಎಂದು ಯತ್ನಾಳ್ ಹೇಳಿದರು.
ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಅವರು ಗುರುವಾರ ಬೆಂಗಳೂರಲ್ಲಿ ವಿಧಾನ ಮಂಡಲದ ಕಾರ್ಯಕಲಾಪಗಳಲ್ಲಿ ಭಾಗವಹಿಸಲು ತೆರಳುವ ಮೊದಲು ಸುದ್ದಿಗಾರರೊಂದಿಗೆ ಮಾತಾಡಿದರು. ರಾಜಾ ಹುಲಿ ರಾಜಾಹುಲಿ ಅಂತ ಕರೆಯುವುದನ್ನು ಛೇಡಿಸುತ್ತಾ ಮಾತು ಆರಂಭಿಸಿದ ಯತ್ನಾಳ್ ಲೋಕಾಯುಕ್ತಕ್ಕೆ (Lokayukta) ಸಂಪೂರ್ಣ ಅಧಿಕಾರ ನೀಡುವ ಹೈಕೋರ್ಟ್ (High Court) ನಿರ್ಣಯವನ್ನು ಸ್ವಾಗತಿಸಿದರು. ವ್ಯಕ್ತಿ ಎಷ್ಟೇ ದೊಡ್ಡವನಾಗಿರಲಿ, ಪ್ರಭಾವಿಯಾಗಿರಲಿ ಮತ್ತು ವರ್ಚಸ್ವೀಯಾಗಿರಲಿ ಅವನು ತಪ್ಪೆಸಗಿದ್ದರೆ ಲೋಕಾಯುಕ್ತ ತನಿಖೆಗೆ ಒಳಪಡಬೇಕು ಎಂದು ಯತ್ನಾಳ್ ಹೇಳಿದರು.
Follow Us
Latest Videos
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

