ಚಿತ್ರದುರ್ಗ: ಭಾರತ ಜೋಡೊ ಯಾತ್ರೆಯಲ್ಲಿ ಪಿಕ್ಪಾಕೆಟ್ನೊಬ್ಬ ತನ್ನ ಕೈಚಳಕ ತೋರುತ್ತಿರುವಾಗಲೇ ಸಿಕ್ಕಿಬಿದ್ದ!
ಭಾರತ ಜೋಡೊ ಯಾತ್ರೆಯಲ್ಲಿ ಭಾಗವಹಿಸಿರುವ ಈ ಯುವ ಪಿಕ್ಪಾಕೆಟ್ ತನ್ನ ಹೊಟ್ಟೆ ತುಂಬಿಸಿಕೊಳ್ಳುವ ಚಿಂತೆ. ತನ್ನ ಕೈಚಳಕ ತೋರುವಾಗಲೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಚಿತ್ರದುರ್ಗ: ಜನರಿಗೆಲ್ಲ ತಮ್ಮದೇ ಆದ ಚಿಂತೆ ಮಾರಾಯ್ರೇ. ಭಾರತ ಜೊಡೋ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪಕ್ಷವನ್ನು ಪುನರುಜ್ಜೀವಗೊಳಿಸಿಸುವ ಚಿಂತೆ. ಸಿದ್ದರಾಮಯ್ಯಗೆ ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗುವ ಚಿಂತೆಯಾದರೆ, ಡಿಕೆ ಶಿವಕುಮಾರ್ (DK Shivakumar) ಒಮ್ಮೆ ಆ ಹಾಟ್ ಸೀಟ್ ಮೇಲೆ ಕೂರುವ ಚಿಂತೆ. ಕಾಂಗ್ರೆಸ್ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ರಾಹುಲ್ ರನ್ನು ಇಂಪ್ರೆಸ್ ಮಾಡುವ ಚಿಂತೆ. ಹಾಗೆಯೇ, ಚಿತ್ರದುರ್ಗ (Chitradurga) ಜಿಲ್ಲೆಯ ಮೂಲಕ ಹಾದು ಹೋಗುತ್ತಿರುವ ಭಾರತ ಜೋಡೊ ಯಾತ್ರೆಯಲ್ಲಿ ಭಾಗವಹಿಸಿರುವ ಈ ಯುವ ಪಿಕ್ಪಾಕೆಟ್ ಗೆ (pickpocket) ತನ್ನ ಹೊಟ್ಟೆ ತುಂಬಿಸಿಕೊಳ್ಳುವ ಚಿಂತೆ. ತನ್ನ ಕೈಚಳಕ ತೋರುವಾಗಲೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
Follow Us
Latest Videos
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

