Udupi News: ಸೆಲ್ಫೀ ಗೀಳಿಗಾಗಿ ಸಮುದ್ರಕ್ಕಳಿಯದಂತೆ ಪ್ರವಾಸಿಗರನ್ನು ಎಚ್ಚರಿಸುತ್ತಾ ಸಲಹೆ ನೀಡಿದ ಉಡುಪಿಯ ಒಬ್ಬ ಪೊಲೀಸ್ ಇನ್ಸ್​ಪೆಕ್ಟರ್

ಸಾಮಾನ್ಯವಾಗಿ ಜನ ಇಂಥ ಸೂಚನಾ ಫಲಕಗಳನ್ನು ಕಡೆಗಣಿಸುತ್ತಾರೆ, ಈ ಎಚ್ಚರಿಕೆ ತಮಗಲ್ಲ ಬೇರೆ ಗ್ರಹದವರಿಗೆ ಅಂತ ಭಾವಿಸುತ್ತಾರೆ!

Udupi News: ಸೆಲ್ಫೀ ಗೀಳಿಗಾಗಿ ಸಮುದ್ರಕ್ಕಳಿಯದಂತೆ ಪ್ರವಾಸಿಗರನ್ನು ಎಚ್ಚರಿಸುತ್ತಾ ಸಲಹೆ ನೀಡಿದ ಉಡುಪಿಯ ಒಬ್ಬ ಪೊಲೀಸ್ ಇನ್ಸ್​ಪೆಕ್ಟರ್
|

Updated on: Jul 25, 2023 | 12:55 PM

ಉಡುಪಿ: ಸೆಲ್ಫೀ ಹುಚ್ಚಾಟಗಳ ಬಗ್ಗೆ ನಾವು ವರದಿ ಮಾಡುತ್ತಲೇ ಇದ್ದೇವೆ. ಜಲಪಾತಗಳ ಬಳಿ ಉಕ್ಕಿ ಹರಿಯುತ್ತಿರುವ ನದಿಗಳ ಸೇತುವೆಗಳ ಮೇಲೆ, ಸಮುದ್ರ ತೀರದಲ್ಲಿ-ಹೀಗೆ ಮಳೆಗಾಲದಲ್ಲಿ ಅಪಾಯಕಾರಿಯಾಗಿರುವ ಸ್ಥಳಗಳಲ್ಲಿ (dangerous places) ಜನ ತಮ್ಮ ಜೀವಗಳನ್ನು ಪಣಕ್ಕಿಟ್ಟು ಸೆಲ್ಫೀ (selfie) ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಾರೆ. ಉಡುಪಿ ಸಮುದ್ರ ತೀರದಲ್ಲಿ ಕೆಲ ಪ್ರವಾಸಿಗರು ಸೆಲ್ಫೀ ಹುಚ್ಚಾಟಕ್ಕಿಳಿದಿದ್ದನ್ನು ಗಮನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಹರೀಶ್ ಆರ್ ನಾಯ್ಕ್ (Harish R Naik) ಹುಚ್ಚು ಸಾಹಸಗಳನ್ನು ಮಾಡದಂತೆ ಎಚ್ಚರಿಸಿದ್ದಾರೆ. ಈ ತೀರದಲ್ಲಿ ಇತ್ತೀಚಿಗೆ ಯುವಕನೊಬ್ಬ ಸೆಲ್ಫೀ ತೆಗೆದುಕೊಳ್ಳುವ ಭರದಲ್ಲಿ ಸಮುದ್ರ ಪಾಲಾಗಿದ್ದನ್ನು ಅವರು ಪ್ರವಾಸಕ್ಕೆ ಬಂದವರಿಗೆ ತಿಳಿಸುತ್ತಾರೆ. ತೀರದಲ್ಲಿ ಹಾಕಿರುವ ಎಚ್ಚರಿಕೆಯ ಬೋರ್ಡ್ ಅನ್ನು ಗೌರವಿಸುವಂತೆಯೂ ಅವರು ತಿಳಿ ಹೇಳುತ್ತಾರೆ. ಸಾಮಾನ್ಯವಾಗಿ ಜನ ಇಂಥ ಸೂಚನಾ ಫಲಕಗಳನ್ನು ಕಡೆಗಣಿಸುತ್ತಾರೆ, ಈ ಎಚ್ಚರಿಕೆ ತಮಗಲ್ಲ ಬೇರೆ ಗ್ರಹದವರಿಗೆ ಅಂತ ಭಾವಿಸುತ್ತಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು