ಬಳ್ಳಾರಿ: ಕೆಡಿಪಿ ಸಭೆಗೆ ಮುನ್ನ ಸಚಿವ ಜಮೀರ್ ಜೊತೆ ಆತ್ಮೀಯವಾಗಿ ಮಾತಾಡಿದ ಪೊಲೀಸ್ ಅಧಿಕಾರಿ

ಕೆಡಿಪಿ ಸಭೆ ಆರಂಭವಾಗುವ ಮೊದಲು ಸಚಿವ ಜಮೀರ್ ಅಹ್ಮದ್ ಬಳ್ಳಾರಿ ಜಿಲ್ಲಾಧಿಕಾರಿಗಳ ಜೊತೆ ವಿಷಯಗಳನ್ನು ಚರ್ಚಿಸಿದರು. ಹಾಗೆ ನೋಡಿದರೆ ಜಿಲ್ಲೆಯ ಎಲ್ಲ ಸಂಗತಿಗಳು ಜಿಲ್ಲಾಧಿಕಾರಿಗೆ ಮಾತ್ರ ಗೊತ್ತಿರುತ್ತದೆ. ಆದರೆ, ಕೃಷ್ಣ ಬೈರೇಗೌಡರಂಥ ಸಚಿವರು ಪ್ರತಿ ವಿಷಯವನ್ನು ಸಭೆಗೆ ಬರುವ ಮೊದಲೇ ಚೆನ್ನಾಗಿ ಅಧ್ಯಯನ ಮಾಡಿರುತ್ತಾರೆ.

ಬಳ್ಳಾರಿ: ಕೆಡಿಪಿ ಸಭೆಗೆ ಮುನ್ನ ಸಚಿವ ಜಮೀರ್ ಜೊತೆ ಆತ್ಮೀಯವಾಗಿ ಮಾತಾಡಿದ ಪೊಲೀಸ್ ಅಧಿಕಾರಿ
|

Updated on: Oct 09, 2024 | 6:34 PM

ಬಳ್ಳಾರಿ: ಈ ಪೊಲೀಸ್ ಅಧಿಕಾರಿಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ಬಳಿ ಅದ್ಯಾವ ಕೆಲಸವಿತ್ತೋ ಅಥವಾ ಅವರಿಬ್ಬರ ನಡುವೆ ಹಳೆಯ ಪರಿಚಯವೋ ಗೊತ್ತಿಲ್ಲ ಮಾರಾಯ್ರೇ. ಬಳ್ಳಾರಿಯಲ್ಲಿ ಜಮೀರ್ ಅಹ್ಮದ್ ಇಂದು ಕೆಡಿಪಿ ಸಭೆ ನಡೆಸಲು ಆಗಮಿಸಿದಾಗ ಸಚಿವ ಆಗಮಿಸುವ ಮೊದಲೇ ಪೊಲೀಸ್ ಅಧಿಕಾರಿ ವೇದಿಕೆಯ ಮೇಲೆ ಹಾಜರಿದ್ದರು. ಇಬ್ಬರ ನಡುವೆ ಆತ್ಮೀಯ ಮಾತುಕತೆ ನಡೆದ ಮೇಲೆ ಅಧಿಕಾರಿ ಅಲ್ಲಿಂದ ನಿರ್ಗಮಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕಾಲುಕೆರೆದು ಜಗಳಕ್ಕೆ ಹೋಗುವ ಪ್ರವೃತ್ತಿ ಪ್ರದರ್ಶಿಸಿದ ಸಚಿವ ಜಮೀರ್ ಅಹ್ಮದ್

Follow us
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು
ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ
ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ
ಸಿಎಂ ಹುದ್ದೆ ರೇಸಲ್ಲಿ ಸತೀಶ್ ಜಾರಕಿಹೊಳಿ ಇದ್ದರೆ ಶಿವಕುಮಾರ್ ಎಲ್ಹೋದರು?
ಸಿಎಂ ಹುದ್ದೆ ರೇಸಲ್ಲಿ ಸತೀಶ್ ಜಾರಕಿಹೊಳಿ ಇದ್ದರೆ ಶಿವಕುಮಾರ್ ಎಲ್ಹೋದರು?
ಸಿಎಂ ಹುದ್ದೆಗೆ ಸತೀಶ್ ಹೆಸರು ಪ್ರಸ್ತಾಪ ಯಾಕೆ? ಅವರನ್ನೇ ಕೇಳಿ: ಪರಮೇಶ್ವರ್
ಸಿಎಂ ಹುದ್ದೆಗೆ ಸತೀಶ್ ಹೆಸರು ಪ್ರಸ್ತಾಪ ಯಾಕೆ? ಅವರನ್ನೇ ಕೇಳಿ: ಪರಮೇಶ್ವರ್
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ