ಸತತ 23 ಗಂಟೆ ಕಾಲ ಸ್ಯಾಕ್ಸೋಫೋನ್​​ ನುಡಿಸಿ ಗಿನ್ನಿಸ್ ದಾಖಲೆ ಮಾಡಿದ ಗರ್ಭಿಣಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿಯ ಆವಲಹಳ್ಳಿ ಗ್ರಾಮದ 7 ತಿಂಗಳ ಗರ್ಭಿಣಿ ಸತತ 23 ಗಂಟೆಗಳ ಕಾಲ ಸ್ಯಾಕ್ಸೋಫೋನ್​ ನುಡಿಸಿ ಗಿನ್ನಿಸ್ ರೆಕಾರ್ಡ್ ಮಾಡಿದ್ದಾರೆ.

| Edited By: ವಿವೇಕ ಬಿರಾದಾರ

Updated on: Sep 18, 2023 | 1:07 PM

ದೇವನಹಳ್ಳಿ ಸೆ.18: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಹೊಸಕೋಟೆ (Hoskate) ಬಳಿಯ ಆವಲಹಳ್ಳಿ ಗ್ರಾಮದ 7 ತಿಂಗಳ ಗರ್ಭಿಣಿ ಸತತ 23 ಗಂಟೆಗಳ ಕಾಲ ಸ್ಯಾಕ್ಸೋಫೋನ್ (Saxophone) ನುಡಿಸಿ ಗಿನ್ನಿಸ್ ರೆಕಾರ್ಡ್ (Guinness record) ಮಾಡಿದ್ದಾರೆ. ಆವಲಹಳ್ಳಿಯ ಕಲಾವಿದೆ ಸುಬ್ಬಲಕ್ಷ್ಮೀ ಅವರು ಕಳೆದ 13 ವರ್ಷದಿಂದ ಸ್ಯಾಕ್ಸೋಪೋನ್ ನುಡಿಸುತ್ತಿದ್ದಾರೆ. ಕನ್ನಡ, ತೆಲುಗು, ಇಂಗ್ಲೀಷ್ ಹಿಂದಿ ಭಾಷೆಗಳ ಗೀತೆಗಳನ್ನು ಸುಲಲಿತವಾಗಿ ಸ್ಯಾಕ್ಸೋಪೋನ್​​ನಲ್ಲಿ ನಡಿಸುತ್ತಿದ್ದಾರೆ. ಸದ್ಯ ಸುಬ್ಬಲಕ್ಷ್ಮೀ ಏಳು ತಿಂಗಳು ಗರ್ಭಿಣಿ ಇದ್ದು, ಇವರು ರವಿವಾರ ದಿನಪೂರ್ತಿ ಬ್ರೆಕ್ ಇಲ್ಲದೆ 23 ಗಂಟೆಗಳ ಕಾಲ ಸ್ಯಾಕ್ಸೋಪೋನ್​ ನುಡಿಸುವ ಮೂಲಕ ಈವರೆಗೂ ಯಾರು ಮಾಡದ ಸಾಧನೆ ಮಾಡಿ ದಾಖಲೆ‌ ನಿರ್ಮಿಸಿದ್ದಾರೆ. ಇವರ ಸಾಧನೆ ವರ್ಲ್ಡ್ ಗಿನ್ನಿಸ್ ರೆಕಾರ್ಡ್ ಬುಕ್​ನಲ್ಲಿ ದಾಖಲಾಗಿದೆ. ಮಹಿಳೆಯ ಸಾಧನೆಗೆ ಗಣ್ಯರು, ಸ್ಥಳಿಯ ನಿವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗಿನ್ನಿಸ್‌ ರೆಕಾರ್ಡ್ ಮೂಲಕ ನಾಡು, ದೇಶಕ್ಕೆ ಕೀರ್ತಿ ತಂದಿದ್ದಾರೆ.

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್