ಮಂತ್ರಾಲಯ ಶ್ರೀ ಗುರು ರಾಘವೇಂದ್ರ ರಥೋತ್ಸವಕ್ಕೆ ಹರಿದುಬಂದ ಭಕ್ತ ಸಾಗರ, ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Sep 01, 2023 | 8:59 PM

ಇಂದು(ಸೆ.1) ಶ್ರೀಮಠದಲ್ಲಿ ರಾಯರ ಮಧ್ಯರಾಧನೆ ವಿಶೇಷ ಇತ್ತು. ತಿರುಪತಿ ತಿರುಮಲದಿಂದ ಶ್ರೀಮಠಕ್ಕೆ ಶೇಷ ವಸ್ತ್ರ ಬಂದಿದ್ದು, ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶೇಷ ವಸ್ತ್ರ ಬರಮಾಡಿಕೊಂಡರು. ಬಳಿಕ ಮೂಲ ಬೃಂದಾವನಕ್ಕೆ ಶೇಷ ವಸ್ತ್ರ ಸಮರ್ಪಣೆ ಮಾಡಿದರು. ಬಳಿಕ ಬಳಿಕ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ರಥೋತ್ಸವಕ್ಕೆ‌ ಚಾಲನೆ ನೀಡಿದರು.

ರಾಯಚೂರು, ಸೆ.01: ಮಂತ್ರಾಲಯದ(mantralaya) ಶ್ರೀ ರಾಘವೇಂದ್ರ ಮಹಾಸ್ವಾಮಿಗಳ 352ನೇ ಆರಾಧನಾ ಮಹೋತ್ಸವಕ್ಕೆ (Raghavendra Swamy Aradhana Mahotsava) ಚಾಲನೆ ಸಿಕ್ಕಿದ್ದು, ರಾಯರ ಮಠದಲ್ಲಿ ಏಳು ದಿನಗಳ ಕಾಲ ನಡೆಯಲಿರುವ ರಾಯರ ಆರಾಧನೆಯ ಸಪ್ತರಾತ್ರೋತ್ಸವ ಅದ್ದೂರಿಯಾಗಿ ನಡೆದಿದೆ. ಇಂದು(ಸೆ.1) ಶ್ರೀಮಠದಲ್ಲಿ ರಾಯರ ಮಧ್ಯರಾಧನೆ ವಿಶೇಷ ಇತ್ತು. ತಿರುಪತಿ ತಿರುಮಲದಿಂದ ಶ್ರೀಮಠಕ್ಕೆ ಶೇಷ ವಸ್ತ್ರ ಬಂದಿದ್ದು, ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶೇಷ ವಸ್ತ್ರ ಬರಮಾಡಿಕೊಂಡರು. ಬಳಿಕ ಮೂಲ ಬೃಂದಾವನಕ್ಕೆ ಶೇಷ ವಸ್ತ್ರ ಸಮರ್ಪಣೆ ಮಾಡಿದರು. ಬಳಿಕ ಬಳಿಕ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ರಥೋತ್ಸವಕ್ಕೆ‌ ಚಾಲನೆ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Sep 01, 2023 08:58 PM
Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More