AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರುನಿಂದ ಅಯೋಧ್ಯೆಗೆ ಹೊರಟಿತು ಮೊದಲ ರೈಲು, ಬಾಲರಾಮನ ದರ್ಶನ ಮಾಡಲಿದ್ದಾರೆ 1,450 ಬಿಜೆಪಿ ಕಾರ್ಯಕರ್ತರು

ನಗರದ ಮೂರು ಲೋಕಸಭಾ ಕ್ಷೇತ್ರಗಳ ಸುಮಾರು 1,450 ಬಿಜೆಪಿ ಕಾರ್ಯಕರ್ತರು ಬಾಲರಾಮನ ದರ್ಶನಕ್ಕೆ ತೆರಳಿದ್ದಾರೆ. ನಮಗೆಲ್ಲ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 22ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದರು. ಅಲ್ಲಿಂದ ಇವತ್ತಿನವರೆಗೆ ಸುಮಾರು 40 ಕೋಟಿಗೂ ಹೆಚ್ಚು ಜನ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಮಾಡಿದ್ದಾರೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 14, 2024 | 10:49 AM

Share

ಬೆಂಗಳೂರು: ನಗರದ ಮೂರು ಲೋಕಸಭಾ ಕ್ಷೇತ್ರಗಳ (Lok Sabha constituencies) ಬಿಜೆಪಿ ಕಾರ್ಯಕರ್ತರನ್ನು ಹೊತ್ತ ವಿಶೇಷ ರೈಲೊಂದು ಬುಧವಾರ ಬೆಳಗಿನ ಜಾವ 3.40ಕ್ಕೆ ನಗರದ ವಿಶ್ವೇಶ್ವರಯ್ಯ ವಿಮಾನ ನಿಲ್ದಾಣದಿಂದ ರಾಮನ ಊರು ಅಯೋಧ್ಯೆಗೆ (Ayodhya) ತೆರಳಿತು. ರೇಲ್ವೇ ಇಲಾಖೆ ಮೂಲಗಳ ಪ್ರಕಾರ ಟ್ರೈನು ಫೆಬ್ರುವರಿ 16, ಮಧ್ಯಾಹ್ನದ ಸಮಯ ಪವಿತ್ರ ನಗರಿಯ ಅಯೋಧ್ಯೆ ಧಾಮ ತಲುಪಲಿದೆ. ಮರುದಿನ ಬೆಳಗ್ಗೆ ಅಂದರೆ ಫೆಬ್ರುವರಿ 17 ಬೆಳಗ್ಗೆ ಅಯೋಧ್ಯೆ ಧಾಮದಿಂದ ವಾಪಸ್ಸು ಬರುವ ಇದೇ ರೈಲು ಫೆಬ್ರುವರಿ 20 ಬೆಳಗ್ಗೆ ಬೆಂಗಳೂರು ನಗರ ತಲುಪಲಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿನ ಸಂಸದ ಪಿಸಿ ಮೋಹನ್ (PC Mohan) ವಿಶೇಷ ರೈಲಿಗೆ ಚಾಲನೆ ನೀಡಿದರು. ನಗರದ ಮೂರು ಲೋಕಸಭಾ ಕ್ಷೇತ್ರಗಳ ಸುಮಾರು 1,450 ಬಿಜೆಪಿ ಕಾರ್ಯಕರ್ತರು ಬಾಲರಾಮನ ದರ್ಶನಕ್ಕೆ ತೆರಳಿದ್ದಾರೆ. ನಮಗೆಲ್ಲ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 22ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದರು. ಅಲ್ಲಿಂದ ಇವತ್ತಿನವರೆಗೆ ಸುಮಾರು 40 ಕೋಟಿಗೂ ಹೆಚ್ಚು ಜನ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್