AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರುನಿಂದ ಅಯೋಧ್ಯೆಗೆ ಹೊರಟಿತು ಮೊದಲ ರೈಲು, ಬಾಲರಾಮನ ದರ್ಶನ ಮಾಡಲಿದ್ದಾರೆ 1,450 ಬಿಜೆಪಿ ಕಾರ್ಯಕರ್ತರು

ನಗರದ ಮೂರು ಲೋಕಸಭಾ ಕ್ಷೇತ್ರಗಳ ಸುಮಾರು 1,450 ಬಿಜೆಪಿ ಕಾರ್ಯಕರ್ತರು ಬಾಲರಾಮನ ದರ್ಶನಕ್ಕೆ ತೆರಳಿದ್ದಾರೆ. ನಮಗೆಲ್ಲ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 22ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದರು. ಅಲ್ಲಿಂದ ಇವತ್ತಿನವರೆಗೆ ಸುಮಾರು 40 ಕೋಟಿಗೂ ಹೆಚ್ಚು ಜನ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಮಾಡಿದ್ದಾರೆ.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 14, 2024 | 10:49 AM

Share

ಬೆಂಗಳೂರು: ನಗರದ ಮೂರು ಲೋಕಸಭಾ ಕ್ಷೇತ್ರಗಳ (Lok Sabha constituencies) ಬಿಜೆಪಿ ಕಾರ್ಯಕರ್ತರನ್ನು ಹೊತ್ತ ವಿಶೇಷ ರೈಲೊಂದು ಬುಧವಾರ ಬೆಳಗಿನ ಜಾವ 3.40ಕ್ಕೆ ನಗರದ ವಿಶ್ವೇಶ್ವರಯ್ಯ ವಿಮಾನ ನಿಲ್ದಾಣದಿಂದ ರಾಮನ ಊರು ಅಯೋಧ್ಯೆಗೆ (Ayodhya) ತೆರಳಿತು. ರೇಲ್ವೇ ಇಲಾಖೆ ಮೂಲಗಳ ಪ್ರಕಾರ ಟ್ರೈನು ಫೆಬ್ರುವರಿ 16, ಮಧ್ಯಾಹ್ನದ ಸಮಯ ಪವಿತ್ರ ನಗರಿಯ ಅಯೋಧ್ಯೆ ಧಾಮ ತಲುಪಲಿದೆ. ಮರುದಿನ ಬೆಳಗ್ಗೆ ಅಂದರೆ ಫೆಬ್ರುವರಿ 17 ಬೆಳಗ್ಗೆ ಅಯೋಧ್ಯೆ ಧಾಮದಿಂದ ವಾಪಸ್ಸು ಬರುವ ಇದೇ ರೈಲು ಫೆಬ್ರುವರಿ 20 ಬೆಳಗ್ಗೆ ಬೆಂಗಳೂರು ನಗರ ತಲುಪಲಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿನ ಸಂಸದ ಪಿಸಿ ಮೋಹನ್ (PC Mohan) ವಿಶೇಷ ರೈಲಿಗೆ ಚಾಲನೆ ನೀಡಿದರು. ನಗರದ ಮೂರು ಲೋಕಸಭಾ ಕ್ಷೇತ್ರಗಳ ಸುಮಾರು 1,450 ಬಿಜೆಪಿ ಕಾರ್ಯಕರ್ತರು ಬಾಲರಾಮನ ದರ್ಶನಕ್ಕೆ ತೆರಳಿದ್ದಾರೆ. ನಮಗೆಲ್ಲ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 22ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದರು. ಅಲ್ಲಿಂದ ಇವತ್ತಿನವರೆಗೆ ಸುಮಾರು 40 ಕೋಟಿಗೂ ಹೆಚ್ಚು ಜನ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್