AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರುನಿಂದ ಅಯೋಧ್ಯೆಗೆ ಹೊರಟಿತು ಮೊದಲ ರೈಲು, ಬಾಲರಾಮನ ದರ್ಶನ ಮಾಡಲಿದ್ದಾರೆ 1,450 ಬಿಜೆಪಿ ಕಾರ್ಯಕರ್ತರು

ನಗರದ ಮೂರು ಲೋಕಸಭಾ ಕ್ಷೇತ್ರಗಳ ಸುಮಾರು 1,450 ಬಿಜೆಪಿ ಕಾರ್ಯಕರ್ತರು ಬಾಲರಾಮನ ದರ್ಶನಕ್ಕೆ ತೆರಳಿದ್ದಾರೆ. ನಮಗೆಲ್ಲ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 22ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದರು. ಅಲ್ಲಿಂದ ಇವತ್ತಿನವರೆಗೆ ಸುಮಾರು 40 ಕೋಟಿಗೂ ಹೆಚ್ಚು ಜನ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಮಾಡಿದ್ದಾರೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 14, 2024 | 10:49 AM

Share

ಬೆಂಗಳೂರು: ನಗರದ ಮೂರು ಲೋಕಸಭಾ ಕ್ಷೇತ್ರಗಳ (Lok Sabha constituencies) ಬಿಜೆಪಿ ಕಾರ್ಯಕರ್ತರನ್ನು ಹೊತ್ತ ವಿಶೇಷ ರೈಲೊಂದು ಬುಧವಾರ ಬೆಳಗಿನ ಜಾವ 3.40ಕ್ಕೆ ನಗರದ ವಿಶ್ವೇಶ್ವರಯ್ಯ ವಿಮಾನ ನಿಲ್ದಾಣದಿಂದ ರಾಮನ ಊರು ಅಯೋಧ್ಯೆಗೆ (Ayodhya) ತೆರಳಿತು. ರೇಲ್ವೇ ಇಲಾಖೆ ಮೂಲಗಳ ಪ್ರಕಾರ ಟ್ರೈನು ಫೆಬ್ರುವರಿ 16, ಮಧ್ಯಾಹ್ನದ ಸಮಯ ಪವಿತ್ರ ನಗರಿಯ ಅಯೋಧ್ಯೆ ಧಾಮ ತಲುಪಲಿದೆ. ಮರುದಿನ ಬೆಳಗ್ಗೆ ಅಂದರೆ ಫೆಬ್ರುವರಿ 17 ಬೆಳಗ್ಗೆ ಅಯೋಧ್ಯೆ ಧಾಮದಿಂದ ವಾಪಸ್ಸು ಬರುವ ಇದೇ ರೈಲು ಫೆಬ್ರುವರಿ 20 ಬೆಳಗ್ಗೆ ಬೆಂಗಳೂರು ನಗರ ತಲುಪಲಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿನ ಸಂಸದ ಪಿಸಿ ಮೋಹನ್ (PC Mohan) ವಿಶೇಷ ರೈಲಿಗೆ ಚಾಲನೆ ನೀಡಿದರು. ನಗರದ ಮೂರು ಲೋಕಸಭಾ ಕ್ಷೇತ್ರಗಳ ಸುಮಾರು 1,450 ಬಿಜೆಪಿ ಕಾರ್ಯಕರ್ತರು ಬಾಲರಾಮನ ದರ್ಶನಕ್ಕೆ ತೆರಳಿದ್ದಾರೆ. ನಮಗೆಲ್ಲ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 22ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದರು. ಅಲ್ಲಿಂದ ಇವತ್ತಿನವರೆಗೆ ಸುಮಾರು 40 ಕೋಟಿಗೂ ಹೆಚ್ಚು ಜನ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್