AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರುನಿಂದ ಅಯೋಧ್ಯೆಗೆ ಹೊರಟಿತು ಮೊದಲ ರೈಲು, ಬಾಲರಾಮನ ದರ್ಶನ ಮಾಡಲಿದ್ದಾರೆ 1,450 ಬಿಜೆಪಿ ಕಾರ್ಯಕರ್ತರು

ನಗರದ ಮೂರು ಲೋಕಸಭಾ ಕ್ಷೇತ್ರಗಳ ಸುಮಾರು 1,450 ಬಿಜೆಪಿ ಕಾರ್ಯಕರ್ತರು ಬಾಲರಾಮನ ದರ್ಶನಕ್ಕೆ ತೆರಳಿದ್ದಾರೆ. ನಮಗೆಲ್ಲ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 22ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದರು. ಅಲ್ಲಿಂದ ಇವತ್ತಿನವರೆಗೆ ಸುಮಾರು 40 ಕೋಟಿಗೂ ಹೆಚ್ಚು ಜನ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಮಾಡಿದ್ದಾರೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 14, 2024 | 10:49 AM

Share

ಬೆಂಗಳೂರು: ನಗರದ ಮೂರು ಲೋಕಸಭಾ ಕ್ಷೇತ್ರಗಳ (Lok Sabha constituencies) ಬಿಜೆಪಿ ಕಾರ್ಯಕರ್ತರನ್ನು ಹೊತ್ತ ವಿಶೇಷ ರೈಲೊಂದು ಬುಧವಾರ ಬೆಳಗಿನ ಜಾವ 3.40ಕ್ಕೆ ನಗರದ ವಿಶ್ವೇಶ್ವರಯ್ಯ ವಿಮಾನ ನಿಲ್ದಾಣದಿಂದ ರಾಮನ ಊರು ಅಯೋಧ್ಯೆಗೆ (Ayodhya) ತೆರಳಿತು. ರೇಲ್ವೇ ಇಲಾಖೆ ಮೂಲಗಳ ಪ್ರಕಾರ ಟ್ರೈನು ಫೆಬ್ರುವರಿ 16, ಮಧ್ಯಾಹ್ನದ ಸಮಯ ಪವಿತ್ರ ನಗರಿಯ ಅಯೋಧ್ಯೆ ಧಾಮ ತಲುಪಲಿದೆ. ಮರುದಿನ ಬೆಳಗ್ಗೆ ಅಂದರೆ ಫೆಬ್ರುವರಿ 17 ಬೆಳಗ್ಗೆ ಅಯೋಧ್ಯೆ ಧಾಮದಿಂದ ವಾಪಸ್ಸು ಬರುವ ಇದೇ ರೈಲು ಫೆಬ್ರುವರಿ 20 ಬೆಳಗ್ಗೆ ಬೆಂಗಳೂರು ನಗರ ತಲುಪಲಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿನ ಸಂಸದ ಪಿಸಿ ಮೋಹನ್ (PC Mohan) ವಿಶೇಷ ರೈಲಿಗೆ ಚಾಲನೆ ನೀಡಿದರು. ನಗರದ ಮೂರು ಲೋಕಸಭಾ ಕ್ಷೇತ್ರಗಳ ಸುಮಾರು 1,450 ಬಿಜೆಪಿ ಕಾರ್ಯಕರ್ತರು ಬಾಲರಾಮನ ದರ್ಶನಕ್ಕೆ ತೆರಳಿದ್ದಾರೆ. ನಮಗೆಲ್ಲ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 22ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದರು. ಅಲ್ಲಿಂದ ಇವತ್ತಿನವರೆಗೆ ಸುಮಾರು 40 ಕೋಟಿಗೂ ಹೆಚ್ಚು ಜನ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದರ ಹಿಂದಿನ ಮಹತ್ವ
ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದರ ಹಿಂದಿನ ಮಹತ್ವ
ಪತಿ, ಸಹೋದರ ಮಾವ ಆತ್ಮಹತ್ಯೆ: ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್
ಪತಿ, ಸಹೋದರ ಮಾವ ಆತ್ಮಹತ್ಯೆ: ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್
ಅಜಿತ್ ಪವಾರ್​ ಸಾವಿಗೂ ಮುಂಚಿನ ಕೊನೆಯ ವಿಡಿಯೋ ಇಲ್ಲಿದೆ
ಅಜಿತ್ ಪವಾರ್​ ಸಾವಿಗೂ ಮುಂಚಿನ ಕೊನೆಯ ವಿಡಿಯೋ ಇಲ್ಲಿದೆ
ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್
ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್
ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ತಾಯಿ
ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ತಾಯಿ
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​, ಮನೆ ಮಾಲೀಕ ಭಾವುಕ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​, ಮನೆ ಮಾಲೀಕ ಭಾವುಕ
ವಿಮಾನ ಪತನಗೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿಮಾನ ಪತನಗೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಆಂಜನೇಯನ ದೇವಸ್ಥಾನದಲ್ಲಿ ಭಕ್ತರಿಗೆ ವಿಶೇಷ ದರ್ಶನ ಕೊಟ್ಟ ವಾನರ!
ಆಂಜನೇಯನ ದೇವಸ್ಥಾನದಲ್ಲಿ ಭಕ್ತರಿಗೆ ವಿಶೇಷ ದರ್ಶನ ಕೊಟ್ಟ ವಾನರ!