ಅಪ್ಪು ಪುಣ್ಯಭೂಮಿ ಬಳಿ ಅಚ್ಚರಿ ಘಟನೆ; ಸಮಾಧಿ ಪ್ರದಕ್ಷಿಣೆ ಹಾಕಿ ನಿಂತಲ್ಲೇ ನಿಂತ ಬಸವ
ಅಪ್ಪು ಸಮಾಧಿ ಬಳಿ ಅಚ್ಚರಿ ಘಟನೆಯೊಂದು ನಡೆದಿದೆ. ಹೌದು ಅಪ್ಪು ಪುಣ್ಯಭೂಮಿ ಬಳಿ ಬಂದಿದ್ದ ಬಸವ, ಸಮಾಧಿಯನ್ನ ಪ್ರದಕ್ಷಿಣೆ ಹಾಕಿ ನಿಂತಲ್ಲೇ ನಿಂತಿಕೊಂಡು ಅಚ್ಚರಿ ಮೂಡಿಸಿದೆ.
ಬೆಂಗಳೂರು: ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್(Puneeth Rajkumar) ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ರಾಜ್ಯ ಅಷ್ಟೇ ಅಲ್ಲದೇ, ರಾಜ್ಯದ ಹೊರತಾಗಿಯೋ ಅಭಿಮಾನಿಗಳಿಂದ ಅಪ್ಪು ಎಂದು ಪ್ರೀತಿಯಿಂದ ಕರೆಸಿಕೊಳ್ಳುತ್ತಿ ಪುನೀತ್ ರಾಜಕುಮಾರ್ ನಿಧನರಾಗಿ ಅಭಿಮಾನಿಗಳ ಎದೆಯಲ್ಲಿ ದೇವರಾಗಿದ್ದಾರೆ. ಅದರಂತೆ ಇದೀಗ ಅಪ್ಪು ಸಮಾಧಿ ಬಳಿ ಅಚ್ಚರಿ ಘಟನೆಯೊಂದು ನಡೆದಿದೆ. ಹೌದು ಅಪ್ಪು ಪುಣ್ಯಭೂಮಿ ಬಳಿ ಬಂದಿದ್ದ ಬಸವ, ಸಮಾಧಿಯನ್ನ ಪ್ರದಕ್ಷಿಣೆ ಹಾಕಿ ನಿಂತಲ್ಲೇ ನಿಂತಿಕೊಂಡು ಅಚ್ಚರಿ ಮೂಡಿಸಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್ಗೆ ನೈಟ್ ರೈಡರ್ಸ್
ಡಿಕೆಶಿಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ

