ನೂಪುರ್ ಶರ್ಮರನ್ನು ಬೆಂಬಲಿಸಿದವನ ಶಿರಚ್ಛೇದ ಮಾಡಲಾಗುತ್ತದೆ ಅಂದರೆ ನಾವೇನು ತಾಲಿಬಾನ್​​​ನಲ್ಲಿ ವಾಸವಾಗಿದ್ದೇವಾ? ಸಿಟಿ ರವಿ

ನೂಪುರ್ ಹೇಳಿಕೆಯನ್ನು ಬೆಂಬಲಿಸಿದ ರಾಜಸ್ತಾನದ ಟೇಲರೊಬ್ಬರನ್ನು ಶಿರಚ್ಛೇದ ಮಾಡಿರುವುದನ್ನು ಉಗ್ರವಾಗಿ ಖಂಡಿಸಿದ ರವಿ, ನಾವೇನು ತಾಲಿಬಾನಲ್ಲಿ ವಾಸವಾಗಿದ್ದೇವಾ? ಎಂದು ಕೋಪದಿಂದ ಪ್ರಶ್ನಿಸಿದರು.

ನೂಪುರ್ ಶರ್ಮರನ್ನು ಬೆಂಬಲಿಸಿದವನ ಶಿರಚ್ಛೇದ ಮಾಡಲಾಗುತ್ತದೆ ಅಂದರೆ ನಾವೇನು ತಾಲಿಬಾನ್​​​ನಲ್ಲಿ ವಾಸವಾಗಿದ್ದೇವಾ? ಸಿಟಿ ರವಿ
|

Updated on: Jun 29, 2022 | 1:11 PM

New Delhi:  ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (Ct Ravi) ಅವರು ಬುಧವಾರ ದೆಹಲಿಯಲ್ಲಿ ಮಾತಾಡುವಾಗ ಪತ್ರಕರ್ತರ ಕೆಲ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸಲಾಗದೆ, ಮಾಧ್ಯಮವರು ಸೃಷ್ಟಿಕರ್ತರು ಅಂತ ಹೇಳಿ ಅವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದರು. ಪಕ್ಷದ ಉಚ್ಚಾಟಿತ ವಕ್ತಾರೆ ನೂಪುರ್ ಶರ್ಮ (Nupur Sharma) ಅವರನ್ನು ವಹಿಸಿಕೊಂಡು ಮಾತಾಡುವ ಭರದಲ್ಲ್ಲಿ ಜಾಕಿರ್ ನಾಯಕ್ (Zakir Naik) ಮತ್ತು ಇನ್ನೂ ಅನೇಕರು ಪ್ರವಾದಿಯವರ ಬಗ್ಗೆ ಮಾತಾಡಿದ್ದಾರೆ ಎಂದು ರವಿಯವರು ಹೇಳಿದರು. ನೂಪುರ್ ಹೇಳಿಕೆಯನ್ನು ಬೆಂಬಲಿಸಿದ ರಾಜಸ್ತಾನದ ಟೇಲರೊಬ್ಬರನ್ನು ಶಿರಚ್ಛೇದ ಮಾಡಿರುವುದನ್ನು ಉಗ್ರವಾಗಿ ಖಂಡಿಸಿದ ರವಿ, ನಾವೇನು ತಾಲಿಬಾನಲ್ಲಿ ವಾಸವಾಗಿದ್ದೇವಾ? ಎಂದು ಕೋಪದಿಂದ ಪ್ರಶ್ನಿಸಿದರು.

ಇದನ್ನೂ ಓದಿ:  Viral Video: ಜೋರ್ಡಾನ್​​ನ ಬಂದರಿನಲ್ಲಿ ವಿಷಾನಿಲ ಸೋರಿಕೆ; 12 ಜನ ಸಾವು, 250ಕ್ಕೂ ಹೆಚ್ಚು ಮಂದಿಗೆ ಗಾಯ

Follow us
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ