ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ತಮಿಳುನಾಡು ಸರ್ಕಾರದ ನಿಯೋಗ
ಶಿವಕುಮಾರ್ ನೀಡಿದ ಹೇಳಿಕೆಯ ಪ್ರಕಾರ ಕೇಂದ್ರ ಸರ್ಕಾರವು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡನೆ ಮಾಡಿ ಸಂಸತ್ತಿನಲ್ಲಿ ದಕ್ಷಿಣ ಭಾರತದ ಪ್ರಾತಿನಿಧ್ಯ ಕಮ್ಮಿ ಮಾಡುವ ಮತ್ತು ಹಿಂದಿ ಭಾಷೆ ಹೇರಿಕೆಗೆ ಯತ್ನಿಸುತ್ತಿದೆ. ಕೇಂದ್ರ ಸರ್ಕಾರದ ನಡೆಗಳನ್ನು ವಿರೋಧಿಸಲು ತಮಿಳುನಾಡು ಸರ್ಕಾರ ಮಾರ್ಚ್ 22ರಂದು ಸಭೆಯೊಂದನ್ನು ನಡೆಸುವ ನಿರ್ಧಾರ ಮಾಡಿದ್ದು ಅದರಲ್ಲಿ ಭಾಗವಹಿಸುವಂತೆ ಆಮಂತ್ರಣ ನೀಡಲು ನಿಯೋಗ ಆಗಮಿಸಿತ್ತು.
ಬೆಂಗಳೂರು, ಮಾರ್ಚ್ 12: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಇಂದು ಅನಿರೀಕ್ಷಿತ ಅತಿಥಿಗಳ ಆಗಮನವಾಯಿತು. ತಮಿಳುನಾಡು ಅರಣ್ಯ ಸಚಿವ ಡಾ ಕೆ ಪೊನ್ನುಮುಡಿ (Dr K Ponnumudi) ಮತ್ತು ರಾಜ್ಯಸಭಾ ಸದಸ್ಯ ಮೊಹಮ್ಮದ್ ಅಬ್ದುಲ್ಲಾ ಇಸ್ಮಾಯಿಲ್ ನೇತೃತ್ವದ ನಿಯೋಗವೊಂದು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸತ್ಕರಿಸಿತು. ಈ ಸಂದರ್ಭದಲ್ಲಿ ತಮಿಳುನಾಡು ಗಣ್ಯರು ಸಿದ್ದರಾಮಯ್ಯನವರಿಗೆ ಶಾಲು ಹೊದೆಸಿ ಸನ್ಮಾನಿದರಲ್ಲದೆ ಸ್ಮರಾಣಾರ್ಥವಾಗಿ ಕೆಲವು ಪುಸ್ತಗಳನ್ನು ನೀಡಿದರು. ನಿಯೋಗವು ಸಿಎಂ ನಂತರ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನೂ ಭೇಟಿಯಾಯಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿದ್ದರಾಮಯ್ಯ
Latest Videos

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಜ್ಞಾವಿಧಿ

ಟಿವಿ9 ಎಕ್ಸ್ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?

ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ

18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
