AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇತುವೆ ದಾಟಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಶಿಕ್ಷಕ; ಗ್ರಾಮಸ್ಥರ ನೆರವಿನಿಂದ ಉಳಿಯಿತು ಶಿಕ್ಷಕನ ಪ್ರಾಣ

ತುಂಬಿ ಹರಿಯುವ ಸೇತುವೆ ದಾಟಲು ಹೋಗಿದ್ದ ಶಿಕ್ಷಕನೊಬ್ಬ ನೀರಿನಲ್ಲಿ ಕೊಚ್ಚಿ ಹೋದ ಘಟನೆ ದಾವಣಗೆರೆ(Davanagere) ಜಿಲ್ಲೆ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ-ಚೊರಡೋಣಿ ಮಧ್ಯ ನಡೆದಿದೆ. ಇದನ್ನು ನೋಡಿ ಎಚ್ಚೆತ್ತ ಗ್ರಾಮಸ್ಥರು, ಕೂಡಲೇ ನೀರಿಗೆ ಹಾರಿ ರಕ್ಷಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಶಿಕ್ಷಕ(Teacher)ನ ಪ್ರಾಣ ಉಳಿದಿದೆ.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 07, 2023 | 2:38 PM

Share

ದಾವಣಗೆರೆ, ನ.07: ತುಂಬಿ ಹರಿಯುವ ಸೇತುವೆ ದಾಟಲು ಹೋಗಿದ್ದ ಶಿಕ್ಷಕನೊಬ್ಬ ನೀರಿನಲ್ಲಿ ಕೊಚ್ಚಿ ಹೋದ ಘಟನೆ ದಾವಣಗೆರೆ(Davanagere) ಜಿಲ್ಲೆ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ-ಚೊರಡೋಣಿ ಮಧ್ಯ ನಡೆದಿದೆ. ಇದನ್ನು ನೋಡಿ ಎಚ್ಚೆತ್ತ ಗ್ರಾಮಸ್ಥರು, ಕೂಡಲೇ ನೀರಿಗೆ ಹಾರಿ ರಕ್ಷಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಶಿಕ್ಷಕ(Teacher)ನ ಪ್ರಾಣ ಉಳಿದಿದೆ. ಇನ್ನು ರಾತ್ರಿಯಿಂದ ಚನ್ನಗಿರಿ ಭಾಗದಲ್ಲಿ ಸಾಕಷ್ಟು ಮಳೆಯಾಗಿತ್ತು. ಈ ವೇಳೆ ಚನ್ನಗಿರಿ ತಾಲೂಕಿನ ಬಸವಪಟ್ಟಣದಿಂದ ಶಿಕ್ಷಕ ತಿಮ್ಮಯ್ಯ ಎಂಬುವವರು ದೊಡ್ಡಘಟ್ಟ ಗ್ರಾಮದ ಶಾಲೆಗೆ ಹೋಗುತಿದ್ದರು. ಈ ವೇಳೆ ಚಿರಡೋಣಿ-ದೊಡ್ಡಘಟ್ಟ ಮಧ್ಯ ಬರುವ ಸೇತುವೆ ದಾಟುವಾಗ ಬೈಕ್​ ಸಮೇತ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದರು. ಶಿಕ್ಷಕ ತಿಮ್ಮಯ್ಯ ಕೊಚ್ಚಿ ಹೋಗುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಈ ಘಟನೆ ಬಸವಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!