AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇತುವೆ ದಾಟಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಶಿಕ್ಷಕ; ಗ್ರಾಮಸ್ಥರ ನೆರವಿನಿಂದ ಉಳಿಯಿತು ಶಿಕ್ಷಕನ ಪ್ರಾಣ

ತುಂಬಿ ಹರಿಯುವ ಸೇತುವೆ ದಾಟಲು ಹೋಗಿದ್ದ ಶಿಕ್ಷಕನೊಬ್ಬ ನೀರಿನಲ್ಲಿ ಕೊಚ್ಚಿ ಹೋದ ಘಟನೆ ದಾವಣಗೆರೆ(Davanagere) ಜಿಲ್ಲೆ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ-ಚೊರಡೋಣಿ ಮಧ್ಯ ನಡೆದಿದೆ. ಇದನ್ನು ನೋಡಿ ಎಚ್ಚೆತ್ತ ಗ್ರಾಮಸ್ಥರು, ಕೂಡಲೇ ನೀರಿಗೆ ಹಾರಿ ರಕ್ಷಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಶಿಕ್ಷಕ(Teacher)ನ ಪ್ರಾಣ ಉಳಿದಿದೆ.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 07, 2023 | 2:38 PM

Share

ದಾವಣಗೆರೆ, ನ.07: ತುಂಬಿ ಹರಿಯುವ ಸೇತುವೆ ದಾಟಲು ಹೋಗಿದ್ದ ಶಿಕ್ಷಕನೊಬ್ಬ ನೀರಿನಲ್ಲಿ ಕೊಚ್ಚಿ ಹೋದ ಘಟನೆ ದಾವಣಗೆರೆ(Davanagere) ಜಿಲ್ಲೆ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ-ಚೊರಡೋಣಿ ಮಧ್ಯ ನಡೆದಿದೆ. ಇದನ್ನು ನೋಡಿ ಎಚ್ಚೆತ್ತ ಗ್ರಾಮಸ್ಥರು, ಕೂಡಲೇ ನೀರಿಗೆ ಹಾರಿ ರಕ್ಷಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಶಿಕ್ಷಕ(Teacher)ನ ಪ್ರಾಣ ಉಳಿದಿದೆ. ಇನ್ನು ರಾತ್ರಿಯಿಂದ ಚನ್ನಗಿರಿ ಭಾಗದಲ್ಲಿ ಸಾಕಷ್ಟು ಮಳೆಯಾಗಿತ್ತು. ಈ ವೇಳೆ ಚನ್ನಗಿರಿ ತಾಲೂಕಿನ ಬಸವಪಟ್ಟಣದಿಂದ ಶಿಕ್ಷಕ ತಿಮ್ಮಯ್ಯ ಎಂಬುವವರು ದೊಡ್ಡಘಟ್ಟ ಗ್ರಾಮದ ಶಾಲೆಗೆ ಹೋಗುತಿದ್ದರು. ಈ ವೇಳೆ ಚಿರಡೋಣಿ-ದೊಡ್ಡಘಟ್ಟ ಮಧ್ಯ ಬರುವ ಸೇತುವೆ ದಾಟುವಾಗ ಬೈಕ್​ ಸಮೇತ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದರು. ಶಿಕ್ಷಕ ತಿಮ್ಮಯ್ಯ ಕೊಚ್ಚಿ ಹೋಗುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಈ ಘಟನೆ ಬಸವಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​