AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇತುವೆ ದಾಟಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಶಿಕ್ಷಕ; ಗ್ರಾಮಸ್ಥರ ನೆರವಿನಿಂದ ಉಳಿಯಿತು ಶಿಕ್ಷಕನ ಪ್ರಾಣ

ತುಂಬಿ ಹರಿಯುವ ಸೇತುವೆ ದಾಟಲು ಹೋಗಿದ್ದ ಶಿಕ್ಷಕನೊಬ್ಬ ನೀರಿನಲ್ಲಿ ಕೊಚ್ಚಿ ಹೋದ ಘಟನೆ ದಾವಣಗೆರೆ(Davanagere) ಜಿಲ್ಲೆ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ-ಚೊರಡೋಣಿ ಮಧ್ಯ ನಡೆದಿದೆ. ಇದನ್ನು ನೋಡಿ ಎಚ್ಚೆತ್ತ ಗ್ರಾಮಸ್ಥರು, ಕೂಡಲೇ ನೀರಿಗೆ ಹಾರಿ ರಕ್ಷಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಶಿಕ್ಷಕ(Teacher)ನ ಪ್ರಾಣ ಉಳಿದಿದೆ.

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Nov 07, 2023 | 2:38 PM

Share

ದಾವಣಗೆರೆ, ನ.07: ತುಂಬಿ ಹರಿಯುವ ಸೇತುವೆ ದಾಟಲು ಹೋಗಿದ್ದ ಶಿಕ್ಷಕನೊಬ್ಬ ನೀರಿನಲ್ಲಿ ಕೊಚ್ಚಿ ಹೋದ ಘಟನೆ ದಾವಣಗೆರೆ(Davanagere) ಜಿಲ್ಲೆ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ-ಚೊರಡೋಣಿ ಮಧ್ಯ ನಡೆದಿದೆ. ಇದನ್ನು ನೋಡಿ ಎಚ್ಚೆತ್ತ ಗ್ರಾಮಸ್ಥರು, ಕೂಡಲೇ ನೀರಿಗೆ ಹಾರಿ ರಕ್ಷಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಶಿಕ್ಷಕ(Teacher)ನ ಪ್ರಾಣ ಉಳಿದಿದೆ. ಇನ್ನು ರಾತ್ರಿಯಿಂದ ಚನ್ನಗಿರಿ ಭಾಗದಲ್ಲಿ ಸಾಕಷ್ಟು ಮಳೆಯಾಗಿತ್ತು. ಈ ವೇಳೆ ಚನ್ನಗಿರಿ ತಾಲೂಕಿನ ಬಸವಪಟ್ಟಣದಿಂದ ಶಿಕ್ಷಕ ತಿಮ್ಮಯ್ಯ ಎಂಬುವವರು ದೊಡ್ಡಘಟ್ಟ ಗ್ರಾಮದ ಶಾಲೆಗೆ ಹೋಗುತಿದ್ದರು. ಈ ವೇಳೆ ಚಿರಡೋಣಿ-ದೊಡ್ಡಘಟ್ಟ ಮಧ್ಯ ಬರುವ ಸೇತುವೆ ದಾಟುವಾಗ ಬೈಕ್​ ಸಮೇತ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದರು. ಶಿಕ್ಷಕ ತಿಮ್ಮಯ್ಯ ಕೊಚ್ಚಿ ಹೋಗುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಈ ಘಟನೆ ಬಸವಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ