ಸಂಡೂರು ತಾಲೂಕಿನ ಬನ್ನಿಹಟ್ಟಿ ಜಾತ್ರೆ ವೇಳೆ ಮಾಜಿ ಸಚಿವರಿಂದ ಹಾಲಿ ಸಚಿವ ಶ್ರೀರಾಮುಲಿಗೆ ಆತ್ಮೀಯ ಅಪ್ಪುಗೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Feb 02, 2023 | 11:11 AM

ಸಂಡೂರು ತಾಲೂಕಿನ ಬನ್ನಿಹಟ್ಟಿ ಜಾತ್ರೆ ವೇಳೆ ಮಾಜಿ ಸಚಿವ ಸಂತೋಷ ಲಾಡ್ ಅವರು ಹಾಲಿ ಸಚಿವ ಶ್ರೀರಾಮುಲುಗೆ ಆತ್ಮೀಯ ಅಪ್ಪುಗೆ ನೀಡಿ ಅಪ್ಪಿಕೊಂಡು ಪಪ್ಪಿ ಕೊಟ್ಟಿದ್ದಾರೆ.

ಬಳ್ಳಾರಿ: ಹಾಲಿ ಸಚಿವ ಶ್ರೀರಾಮುಲುಗೆ ಮಾಜಿ ಸಚಿವ ಸಂತೋಷ ಲಾಡ್ ಅವರಿಂದ ಆತ್ಮೀಯ ಅಪ್ಪುಗೆ ನೀಡಿದ್ದಾರೆ. ಅಷ್ಟೇ ಅಲ್ಲ ಒಂದು ಕೈ ಮುಂದೆ ಹೋಗಿ  ಪಪ್ಪಿ ಕೊಟ್ಟಿದ್ದಾರೆ.  ಇಂದು(ಫೆ.2) ಸಂಡೂರು ತಾಲೂಕಿನ ಬನ್ನಿಹಟ್ಟಿ ಜಾತ್ರೆ ನಡೆಯುತ್ತಿದ್ದು ಈ  ವೇಳೆ ಆತ್ಮೀಯ ಸ್ನೇಹಿತರು ಜೊತೆಗೆ ರಾಜಕೀಯ ಬದ್ದವೈರಿಗಳು ಭೇಟಿಯಾಗಿ ಅಪ್ಪುಗೆ ಮಾಡಿಕೊಂಡಿದ್ದು, ರಾಜಕೀಯ ಬದ್ದ ವೈರಿಗಳ ಆಲಿಂಗನ ಕಂಡು ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರು ಶಾಕ್ ಆಗಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us