ಪೌರ ಕಾರ್ಮಿಕರ ದುಮ್ಮಾನಗಳನ್ನು ಆಲಿಸುವಾಗ ಇಕ್ಕಟ್ಟಿನ ಸ್ಥಿತಿ ಎದುರಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಪೌರ ಕಾರ್ಮಿಕರು ನಡೆಸುವ ಸಭೆಗೆ ಹಾಜರಾಗುವಂತೆ ಅವರನ್ನು ವಿನಂತಿಸಿಕೊಂಡಾಗ ದಿನಾಂಕವನ್ನು ಆದಷ್ಟು ಬೇಗ ತಿಳಿಸಿದರೆ ಭಾಗವಹಿಸುವುದಾಗಿ ಹೇಳಿದರು. ಈ ಬಾರಿ 11ರಂದು ಸಭೆ ಇಟ್ಟುಕೊಳ್ಳಲಾಗಿದೆ ಮತ್ತು ಮುಂದಿನ ಸಭೆಗಳನ್ನು ಅವರ ಗಮನಕ್ಕೆ ತಂದ ಬಳಿಕವೇ ದಿನಾಂಕ ನಿಗದಿಪಡಿಸುವುದಾಗಿ ಒಬ್ಬ ಹಿರಿಯರು (ಪ್ರಾಯಶಃ ಸಂಘಧ ಅಧ್ಯಕ್ಷರಿರಬೇಕು) ಹೇಳುತ್ತಾರೆ. ದಿನಾಂಕ ತಿಳಿಸಿದರೆ ಬರುವುದಾಗಿ ಶಿವಕುಮಾರ್ ಹೇಳಿದರು.

ಪೌರ ಕಾರ್ಮಿಕರ ದುಮ್ಮಾನಗಳನ್ನು ಆಲಿಸುವಾಗ ಇಕ್ಕಟ್ಟಿನ ಸ್ಥಿತಿ ಎದುರಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
|

Updated on: Oct 06, 2023 | 2:02 PM

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (BBMP) ಕೆಲಸ ಮಾಡುವ ಪೌರ ಕಾರ್ಮಿಕರ (pourakarmikas) ದೂರು ದುಮ್ಮಾನಗಳನ್ನು ಆಲಿಸಿದರು. ಪೌರ ಕಾರ್ಮಿಕರ ಸಂಘದ ವತಿಯಿಂದ ಅವರಿಗೆ ಹಲವಾರು ಅರ್ಜಿಗಳನ್ನು ಅವರಿಗೆ ಸಲ್ಲಿಸಲಾಯಿತು. ಮನವಿ ಪತ್ರಗಳಲ್ಲಿ ಕೆಲವನ್ನು ಸ್ಥಳದಲ್ಲೇ ಪರಿಶೀಲಿಸಿದ ಶಿವಕುಮಾರ್, ಗಮನಹರಿಸುವ ಭರವಸೆ ನೀಡಿದರು. ಪೌರ ಕಾರ್ಮಿಕರು ನಡೆಸುವ ಸಭೆಗೆ ಹಾಜರಾಗುವಂತೆ ಅವರನ್ನು ವಿನಂತಿಸಿಕೊಂಡಾಗ ದಿನಾಂಕವನ್ನು ಆದಷ್ಟು ಬೇಗ ತಿಳಿಸಿದರೆ ಭಾಗವಹಿಸುವುದಾಗಿ ಹೇಳಿದರು. ಈ ಬಾರಿ 11ರಂದು ಸಭೆ ಇಟ್ಟುಕೊಳ್ಳಲಾಗಿದೆ ಮತ್ತು ಮುಂದಿನ ಸಭೆಗಳನ್ನು ಅವರ ಗಮನಕ್ಕೆ ತಂದ ಬಳಿಕವೇ ದಿನಾಂಕ ನಿಗದಿಪಡಿಸುವುದಾಗಿ ಒಬ್ಬ ಹಿರಿಯರು (ಪ್ರಾಯಶಃ ಸಂಘಧ ಅಧ್ಯಕ್ಷರಿರಬೇಕು) ಹೇಳುತ್ತಾರೆ. ದಿನಾಂಕ ತಿಳಿಸಿದರೆ ಬರುವುದಾಗಿ ಶಿವಕುಮಾರ್ ಹೇಳಿದಾಗ, ಯಾವತ್ತೂ ಬಂದೇ ಇಲ್ವಲ್ಲ ಸರ್ ಅಂತ ಒಬ್ಬ ಕಾರ್ಮಿಕಳು ಹೇಳುತ್ತಾರೆ. ಮಹಿಳೆಯ ಕಡೆ ತಿರುಗಿ ಶಿವಕುಮಾರ್ ಆಶ್ವಾಸನೆ ನೀಡುವಾಗ ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬ ಅವರು ಬಂದೇ ಬರ್ತಾರೆ, ಅವರು ಜನರಿಗೆ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದಾರೆ ಅಂತ ಬಡಬಡಿಸುತ್ತಾನೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ