AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ

ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Nov 10, 2024 | 11:13 AM

Share

ಕಲ್ಲಪ್ಪ ತಳವಾರ ಎಂಬ ಯುವಕ ಜಾತ್ರೆಗೆ ಹೆಲ್ಮೆಟ್ ಹಾಕಿಕೊಂಡು 500 ನೋಟುಗಳ ಅಂಗಿತೊಟ್ಟು ಆಗಮಿಸಿದ್ದನು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಚಿತ್ರಭಾನುಕೊಟಿ ಗ್ರಾಮದಲ್ಲಿ ನಡೆದ ಸಚ್ಚಿದಾನಂದ ಸಹಜಾನಂದ ರಾಮಾರೂಢ ಸ್ವಾಮೀಜಿಯವರ ಮಹಾರಥೋತ್ಸವಕ್ಕೆ ಯುವಕ ಕಲ್ಲಪ್ಪ ತಳವಾರ ಈ ರೀತಿಯಾಗಿ ಬಂದಿದ್ದನು.

ಬಾಗಲಕೋಟೆ, ನವೆಂಬರ್​ 10: ಶನಿವಾರ (ನ.09) ರಂದು ಮುಧೋಳ ತಾಲೂಕಿನ ಚಿತ್ರಭಾನುಕೊಟಿ ಗ್ರಾಮದಲ್ಲಿ ಸಚ್ಚಿದಾನಂದ ಸಹಜಾನಂದ ರಾಮಾರೂಢ ಸ್ವಾಮೀಜಿಯವರ ಮಹಾರಥೋತ್ಸವ ನಡೆಯಿತು. ಕಲ್ಲಪ್ಪ ತಳವಾರ ಎಂಬ ಯುವಕ ಜಾತ್ರೆಗೆ ಹೆಲ್ಮೆಟ್ ಹಾಕಿಕೊಂಡು 500 ನೋಟುಗಳ ಅಂಗಿತೊಟ್ಟು ಆಗಮಿಸಿದ್ದನು. ಯುವಕ ಕಲ್ಲಪ್ಪ ತಳವಾರ ಬರೊಬ್ಬರಿ 500 ನೋಟ್​ಗಳ ಒಟ್ಟು 50 ಸಾವಿರ ರೂ. ಅಂಟಿಸಿಕೊಂಡು ಬಂದಿದ್ದನು.

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.