ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಕಲ್ಲಪ್ಪ ತಳವಾರ ಎಂಬ ಯುವಕ ಜಾತ್ರೆಗೆ ಹೆಲ್ಮೆಟ್ ಹಾಕಿಕೊಂಡು 500 ನೋಟುಗಳ ಅಂಗಿತೊಟ್ಟು ಆಗಮಿಸಿದ್ದನು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಚಿತ್ರಭಾನುಕೊಟಿ ಗ್ರಾಮದಲ್ಲಿ ನಡೆದ ಸಚ್ಚಿದಾನಂದ ಸಹಜಾನಂದ ರಾಮಾರೂಢ ಸ್ವಾಮೀಜಿಯವರ ಮಹಾರಥೋತ್ಸವಕ್ಕೆ ಯುವಕ ಕಲ್ಲಪ್ಪ ತಳವಾರ ಈ ರೀತಿಯಾಗಿ ಬಂದಿದ್ದನು.
ಬಾಗಲಕೋಟೆ, ನವೆಂಬರ್ 10: ಶನಿವಾರ (ನ.09) ರಂದು ಮುಧೋಳ ತಾಲೂಕಿನ ಚಿತ್ರಭಾನುಕೊಟಿ ಗ್ರಾಮದಲ್ಲಿ ಸಚ್ಚಿದಾನಂದ ಸಹಜಾನಂದ ರಾಮಾರೂಢ ಸ್ವಾಮೀಜಿಯವರ ಮಹಾರಥೋತ್ಸವ ನಡೆಯಿತು. ಕಲ್ಲಪ್ಪ ತಳವಾರ ಎಂಬ ಯುವಕ ಜಾತ್ರೆಗೆ ಹೆಲ್ಮೆಟ್ ಹಾಕಿಕೊಂಡು 500 ನೋಟುಗಳ ಅಂಗಿತೊಟ್ಟು ಆಗಮಿಸಿದ್ದನು. ಯುವಕ ಕಲ್ಲಪ್ಪ ತಳವಾರ ಬರೊಬ್ಬರಿ 500 ನೋಟ್ಗಳ ಒಟ್ಟು 50 ಸಾವಿರ ರೂ. ಅಂಟಿಸಿಕೊಂಡು ಬಂದಿದ್ದನು.
Follow Us
Latest Videos
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ

