Mysuru Dasara Mahotsav-2024: ಅಂಬಾರಿಯೊಳಗೆ ಚಾಮುಂಡಿಯನ್ನು ಹೊತ್ತ ಅಭಿಮನ್ಯುನ ನಡಿಗೆ ವರ್ಣಿಸಲದಳ!

Mysuru Dasara Mahotsav-2024: ಅಂಬಾರಿಯೊಳಗೆ ಚಾಮುಂಡಿಯನ್ನು ಹೊತ್ತ ಅಭಿಮನ್ಯುನ ನಡಿಗೆ ವರ್ಣಿಸಲದಳ!
|

Updated on: Oct 12, 2024 | 6:41 PM

Mysuru Dasara Mahotsav 2024: ಜಂಬೂ ಸವಾರಿಗೆ ಮಳೆ ಅಡ್ಡಿಯಾಗುತ್ತಿಲ್ಲ ಅನ್ನೋದು ಸಂತಸದ ಸಂಗತಿ. ಆದರೆ, ಅದು ಶುರುವಾಗುವ ಮೊದಲು ಮೈಸೂರು ನಗರದಲ್ಲಿ ಮಳೆ ಸುರಿಯಲಾರಂಭಿಸಿತ್ತು. ಸ್ತಬ್ಧಚಿತ್ರಗಳ ಮೆರವಣಿಗೆ ಆರಂಭಗೊಂಡ ಮಳೆ ಸ್ವಲ್ಪಹೊತ್ತಿನ ನಂತರ ನಿಂತಿತು. ನಗರದಲ್ಲಿ ಈಗಲೂ ಮೋಡ ಕವಿದ ವಾತಾವರಣವಿದೆ.

ಮೈಸೂರು: ದಸರಾ ಮಹೋತ್ಸವವನ್ನು ವೀಕ್ಷಿಸಲು ದೇಶವಿದೇಶಗಳಿಂದ ಬರುವ ಜನ ಇದೇ ಕ್ಷಣಕ್ಕಾಗಿ ಅವಡುಗಚ್ಚಿ ಕಾಯುತ್ತಿರುತ್ತಾರೆ. ಚಿನ್ನದ ಅಂಬಾರಿಯಲ್ಲಿ ಕೂತ ಚಾಮುಂಡೇಶ್ವರಿ ದೇವಿ ಆನೆಯ ಬೆನ್ನೇರಿ ಮೈಸೂರಿನ ರಾಜಬೀದಿಗಳಲ್ಲಿ ಸಾಗುವ ದೃಶ್ಯ ನಯನ ಮನೋಹರ ಮತ್ತು ಅತ್ಯಂತ ಅಹ್ಲಾದಕರ. ಭಾರೀ ತೂಕದ ಅಂಬಾರಿ ಮತ್ತು ಚಾಮುಂಡಿಯನ್ನು ಹೊತ್ತ ಮತ್ತು ಸರ್ವಾಲಂಕೃತ ಕ್ಯಾಪ್ಟನ್ ಅಭಿಮನ್ಯುವಿನ ನಡಿಗೆ ನೋಡಲು ಎರಡು ಕಣ್ಣು ಸಾಲದು. ಮೈಸೂರಿನ ರಸ್ತೆಗಳಲ್ಲಿ ನಡೆಯುತ್ತಿರುವ ಜಂಬೂ ಸವಾರಿಯನ್ನು ಸಾವಿರಾರು ಜನ ತಮ್ಮ ಮೊಬೈಲ್ ಮತ್ತು ಕೆಮೆರಾಗಳಲ್ಲಿ ಸೆರೆಹಿಡಿಯುತ್ತಿದ್ದಾರೆ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Mysuru Dasara Mahotsav-2024: ಜಂಬೂ ಸವಾರಿಯ ದಿನ ನಗರದಲ್ಲಿ ಜೋರು ಮಳೆ!

Follow us
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
‘ಪ್ರಾಮಾಣಿಕತೆ ಇಲ್ಲದವರಿಗೆ ಪ್ರಾಯಶ್ಚಿತ ಇದ್ದೇ ಇರುತ್ತೆ’; ಸುದೀಪ್
‘ಪ್ರಾಮಾಣಿಕತೆ ಇಲ್ಲದವರಿಗೆ ಪ್ರಾಯಶ್ಚಿತ ಇದ್ದೇ ಇರುತ್ತೆ’; ಸುದೀಪ್
ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಹೆಚ್ಚು ಸಮಯ ಬೆಂಗಳೂರಲ್ಲಿ ಇರುತ್ತಾರೆ
ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಹೆಚ್ಚು ಸಮಯ ಬೆಂಗಳೂರಲ್ಲಿ ಇರುತ್ತಾರೆ
ನವರಾತ್ರಿ ವೇಷದಲ್ಲಿ ಕಾಡಿದ ರೇಣುಕಾಸ್ವಾಮಿ ಪ್ರೇತಾತ್ಮ! ವಿಡಿಯೋ ವೈರಲ್
ನವರಾತ್ರಿ ವೇಷದಲ್ಲಿ ಕಾಡಿದ ರೇಣುಕಾಸ್ವಾಮಿ ಪ್ರೇತಾತ್ಮ! ವಿಡಿಯೋ ವೈರಲ್
ವಿಜಯದಶಮಿ: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ವಿಜಯದಶಮಿ: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು