ದರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾದ ಟ್ರೈಲರ್ ಇಂದು (ಡಿಸೆಂಬರ್ 16) ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅತಿಥಿಯಾಗಿ ಆಗಮಿಸಿದ್ದರು. ಮಾತ್ರವಲ್ಲದೆ ದರ್ಶನ್ರ ಕಿರಿಯ ಮಿತ್ರರೂ ಸ್ಯಾಂಡಲ್ವುಡ್ನ ಉದಯೋನ್ಮುಖ ನಟರಾದ ಅಭಿಷೇಕ್ ಅಂಬರೀಶ್, ಧನ್ವೀರ್ ಗೌಡ, ಯಶಸ್ ಸೂರ್ಯ, ವಿನೋದ್ ಪ್ರಭಾಕರ್ ಅವರುಗಳು ಸಹ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅಭಿಷೇಕ್ ಅಂಭರೀಶ್, ದರ್ಶನ್ರ ವ್ಯಕ್ತಿತ್ವ ಹಾಗೂ ಅವರಿಗಿರುವ ಮಾಸ್ ಫಾಲೋವಿಂಗ್ ಬಗ್ಗೆ ಮಾಸ್ ಡೈಲಾಗ್ಗಳನ್ನು ಹೊಡೆದು ಹುಬ್ಬಳ್ಳಿ ಮಂದಿಯನ್ನು ರಂಜಿಸಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:57 pm, Sat, 16 December 23