ಸ್ಪಂದನಾ ವಿಜಯ್ 11ನೇ ದಿನದ ಕಾರ್ಯದಲ್ಲಿ ಸುಮಾರು 4 ಸಾವಿರ ಜನ ಭಾಗಿಯಾಗುವ ನಿರೀಕ್ಷೆ, 75 ಬಾಣಸಿಗರಿಂದ ಅಡುಗೆ ತಯಾರಿ

Spandana Vijay 11th day ritual: 75 ಬಾಣಸಿಗರಿಂದ ಲಾಡು, ಪಾಯಸ, ಎರಡು ತರಹದ ಪಲ್ಯ, ಉದ್ದಿನ ವಡೆ, ಮಸಾಲೆ ವಡೆ, ಕೋಸಂಬರಿ, ಪುಲಾವ್, ಅನ್ನ ಸಾಂಬಾರು, ರಸಂ ಮತ್ತು ಮೊಸರನ್ನ ಮೊದಲಾದ ಅಡುಗೆಗಳು ತಯಾರಾಗುತ್ತಿವೆ. ಪೂಜೆ ನೆರವೇರಿದ ಬಳಿಕ ಮಧ್ಯಾಹ್ನ 12ಕ್ಕೆ ಊಟ ಶುರುವಾಗಲಿದೆ.

ಸ್ಪಂದನಾ ವಿಜಯ್ 11ನೇ ದಿನದ ಕಾರ್ಯದಲ್ಲಿ ಸುಮಾರು 4 ಸಾವಿರ ಜನ ಭಾಗಿಯಾಗುವ ನಿರೀಕ್ಷೆ, 75 ಬಾಣಸಿಗರಿಂದ ಅಡುಗೆ ತಯಾರಿ
|

Updated on: Aug 16, 2023 | 11:42 AM

ಬೆಂಗಳೂರು: ಕುಟುಂಬದ ಕೆಲ ಸದಸ್ಯರೊಂದಿಗೆ ವಿದೇಶ ಪ್ರವಾಸದಲ್ಲಿದ್ದ ಸ್ಪಂದನಾ ವಿಜಯರಾಘವೇಂದ್ರ (Spandana Vijay Raghavendra) ಆಗಸ್ಟ್ 6ರಂದು ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ನಲ್ಲಿರುವ ಹೋಟೆಲೊಂದರಲ್ಲಿ ಲೋ ಬಿಪಿಯಿಂದ ಹೃದಯಾಘಾತಕ್ಕೊಳಗಾಗಿ ಕೇವಲ 41ನೇ ವಯಸ್ಸಿನಲ್ಲಿ ದಾರುಣ ಸಾವನ್ನಪ್ಪಿದರು. ಇಂದು ಅವರ 11 ನೇ ದಿನದ ಕಾರ್ಯವನ್ನು (11th day ritual) ನಗರದ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತವರುಮನೆಯಲ್ಲಿ (ನಿವೃತ್ತ ಪೊಲೀಸ್ ಅಧಿಕಾರಿ ಬಿಕೆ ಶಿವರಾಂ ಮನೆ) ವ್ಯವಸ್ಥೆ ಮಾಡಲಾಗಿದೆ. ವಿಡಿಯೋದಲ್ಲಿ ಬಾಣಸಿಗರು ಅಡುಗೆ ತಯಾರಿ ನಡೆಸಿರುವುದನ್ನು ನೋಡಬಹುದು. ಸುಮಾರು 3ರಿಂದ 4 ಸಾವಿರ ಜನ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. 75 ಬಾಣಸಿಗರಿಂದ (cooks) ಲಾಡು, ಪಾಯಸ, ಎರಡು ತರಹದ ಪಲ್ಯ, ಉದ್ದಿನ ವಡೆ, ಮಸಾಲೆ ವಡೆ, ಕೋಸಂಬರಿ, ಪುಲಾವ್, ಅನ್ನ ಸಾಂಬಾರು, ರಸಂ ಮತ್ತು ಮೊಸರನ್ನ ಮೊದಲಾದ ಅಡುಗೆಗಳು ತಯಾರಾಗುತ್ತಿವೆ. ಪೂಜೆ ನೆರವೇರಿದ ಬಳಿಕ ಮಧ್ಯಾಹ್ನ 12ಕ್ಕೆ ಊಟ ಶುರುವಾಗಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್