ಮತೀಯ ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಅಂತ ಆಗ್ರಹಿಸುವ ಮೂಲಕ ಎಬಿವಿಪಿ ಕಾರ್ಯಕರ್ತರು ನನ್ನ ಕಣ್ಣು ತೆರೆಸಿದ್ದಾರೆ: ಗೃಹ ಸಚಿವ
ಇಂಥ ಸಂಘಟನೆಗಳನ್ನು ಬ್ಯಾನ್ ಮಾಡದ ಹೊರತು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಸಾಧ್ಯವಿಲ್ಲ ಎಂಬ ಗಮನ ಸೆಳೆಯುವ ಮಾತನ್ನು ಅವರು ಹೇಳಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಬೆಂಗಳೂರು: ಎಬಿವಿಪಿ (ABVP) ಕಾರ್ಯಕರ್ತರು ತಮ್ಮ ನಿವಾಸ ಮುಂದೆ ಪ್ರತಿಭಟನೆ ನಡೆಸಿ ಕಣ್ಣು ತೆರೆಸುವ ಪ್ರಯತ್ನ ಮಾಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. ಎಸ್ ಡಿ ಪಿ ಐ (SDPI) ಮತ್ತು ಪಿಎಫ್ಐ (PFI) ಮುಂತಾದ ಮತೀಯ ಸಂಘಟನೆಗಳನ್ನು ನಿಷೇಧಿಸಬೇಕು ಅಂತ ಆಗ್ರಹಿಸಿದ್ದಾರೆ. ಇಂಥ ಸಂಘಟನೆಗಳನ್ನು ಬ್ಯಾನ್ ಮಾಡದ ಹೊರತು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಸಾಧ್ಯವಿಲ್ಲ ಎಂಬ ಗಮನ ಸೆಳೆಯುವ ಮಾತನ್ನು ಅವರು ಹೇಳಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.
Loading...
Unable to load recommendations.
Follow Us
