ಆಕಾಶದಲ್ಲಿದ್ದ ವಿಮಾನದಲ್ಲಿ ಕೈಕೊಟ್ಟ AC, ಪ್ರಯಾಣಿಕರ ಪರದಾಟ: ವಿಡಿಯೋ ನೋಡಿ

ಜೂನ್ 19 ರಂದು ದೆಹಲಿಯಿಂದ ದರ್ಭಾಂಗಕ್ಕೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ಫ್ಲೈಟ್ SG 486 ನಲ್ಲಿದ್ದ ಎಸಿ ಕೈ ಕೊಟ್ಟ ಪರಿಣಾಮ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಿಮಾನದಲ್ಲಿ ಕುಳಿತಿದ್ದ ಪ್ರಯಾಣಿಕರು ಪರದಾಡಿದ್ದಾರೆ. ಎಸಿ ಇಲ್ಲದೆ ಕೆಲ ಪ್ರಯಾಣಿಕರು ಅಸ್ವಸ್ಥರಾಗಿದ್ದಾರೆ. ಬಿಸಿಲಿನ ಜಳಕ್ಕೆ ಕೈಗೆ ಸಿಕ್ಕ ಪತ್ರಿಕೆ, ಪುಸ್ತಕ ಮತ್ತು ನಿಯತಕಾಲಿಕೆಗಳಿಂದ ಗಾಳಿ ಬೀಸಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿದೆ.

ಆಕಾಶದಲ್ಲಿದ್ದ ವಿಮಾನದಲ್ಲಿ ಕೈಕೊಟ್ಟ AC, ಪ್ರಯಾಣಿಕರ ಪರದಾಟ: ವಿಡಿಯೋ ನೋಡಿ
|

Updated on: Jun 19, 2024 | 6:35 PM

ದೆಹಲಿ, ಜೂನ್ 19: ದೆಹಲಿಯಿಂದ ದರ್ಭಾಂಗಕ್ಕೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ SG 486 ವಿಮಾನದಲ್ಲಿ ಎಸಿ (AC) ಸಮಸ್ಯೆ ಉಂಟಾಗಿತ್ತು. ಪರಿಣಾಮ ಸ್ಪೈಸ್‌ಜೆಟ್ ಪ್ರಯಾಣಿಕರು (passengers) ಎಸಿ ಇಲ್ಲದೆ ಪರದಾಡಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಬಿಸಿಗಾಳಿಯಿಂದ ಸಮಸ್ಯೆ ಉಂಟಾಗಿದ್ದು, ಎಸಿ ಇಲ್ಲದೆ ಕೆಲ ಪ್ರಯಾಣಿಕರು ಅಸ್ವಸ್ಥರಾಗಿದ್ದಾರೆ. ಇನ್ನೂ ಕೆಲ ಪ್ರಯಾಣಿಕರು ಬಿಸಿಲಿನ ಜಳಕ್ಕೆ ಕೈಗೆ ಸಿಕ್ಕ ಪತ್ರಿಕೆ, ಪುಸ್ತಕ ಮತ್ತು ನಿಯತಕಾಲಿಕೆಗಳಿಂದ ಗಾಳಿ ಬೀಸಿಕೊಳ್ಳುತ್ತಿರುವುನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ರೋಹನ್ ಕುಮಾರ್​ ಎಂಬ ಪ್ರಯಾಣಿಕ ಘಟನೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ