20 ವರ್ಷಗಳಷ್ಟು ಹಿಂದಿದ್ದ ಭೂಮಿಯ ಹೊಳಪು ಈಗಿಲ್ಲ, ಹೆಚ್ಚುತ್ತಿರುವ ಜಾಗತಿಕ ತಾಪಮಾನದ ಪರಿಣಾಮ ಇದು!

ಭೂಮಿಯ ಮೇಲೆ ಬೀಳುವ ಸೂರ್ಯನ ಬೆಳಕಿನ ಪ್ರಮಾಣದ ಶೇಕಡ 30ರಷ್ಟು ಪ್ರತಿಫಲನಗೊಳ್ಳುತ್ತದೆ. ಇದರಲ್ಲಿ ಶೇಕಡ 0.5 ರಷ್ಟು ಕಮ್ಮಿಯಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ.

20 ವರ್ಷಗಳಷ್ಟು ಹಿಂದಿದ್ದ ಭೂಮಿಯ ಹೊಳಪು ಈಗಿಲ್ಲ, ಹೆಚ್ಚುತ್ತಿರುವ ಜಾಗತಿಕ ತಾಪಮಾನದ ಪರಿಣಾಮ ಇದು!
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Oct 18, 2021 | 5:32 PM

20 ವರ್ಷಗಳಷ್ಟು ಹಿಂದಿದ್ದ ಭೂಮಿಯ ಹೊಳಪು ಈಗಿಲ್ಲ ಅದು ಕಳೆಗುಂದಿದೆ ಎಂದರೆ ನೀವು ನಂಬ್ತೀರಾ? ಅಧ್ಯಯನವೊಂದರ ಪ್ರಕಾರ, ಸಾಗರಗಳಲ್ಲಿ ಹೆಚ್ಚುತ್ತಿರುವ ತಾಪಮಾನದಿಂದಾಗಿ ಭೂಮಿಯ ಹೊಳಪು ಕಡಿಮೆಯಾಗುತ್ತಾ ಸಾಗಿದ್ದು, ಎರಡು ದಶಕಗಳ ಹಿಂದೆ ಇದ್ದ ಹೊಳಪು ಈಗ ಭೂಮಿಯ ಪ್ರತಿ ಸ್ಕ್ವೇರ್ ಮೀಟರ್​ಗೆ ಅರ್ಧ ವ್ಯಾಟ್ ನಷ್ಟು ಕಡಿಮೆಯಾಗಿದೆ. ಜಿಯೋಫಿಸಿಕಲ್ ರೀಸರ್ಚ್ ಲೆಟರ್ಸ್ ಜರ್ನಲ್​ನಲ್ಲಿ ಪ್ರಕಟವಾಗಿರುವ ವರದಿಯ ಪ್ರಕಾರ, ಸಂಶೋಧಕರು ಚಂದ್ರನ ಮೇಲೆ ಪ್ರತಿಫಲನಗೊಳ್ಳುವ ಭೂಮಿಯ ಹೊಳಪನ್ನು ದಶಕಗಳವರಗೆ ಅಧ್ಯಯನ ನಡೆಸಿ ಈ ಅಂಶವನ್ನು ಪತ್ತೆ ಮಾಡಿದ್ದಾರೆ.

ಕಳೆದೆರಡು ದಶಕಗಳಲ್ಲಿ ಭೂಮಿಯಿಂದ ಪ್ರತಿಫಲನಗೊಳ್ಳುವ ಹೊಳಪಿನ ಪ್ರಮಾಣವೂ ಕುಂದಿರುವುದನ್ನು ಸಂಶೋಧಕರು ಪತ್ತೆ ಮಾಡಿದ್ದಾರೆ. 20 ವರ್ಷಗಳ ಭೂಮಿಯಿಂದ ಪ್ರತಿಫಲನಗೊಳ್ಳುತ್ತಿದ್ದ ಹೊಳಪಿನಲ್ಲಿ ಪ್ರತಿ ಸ್ಕ್ವೇರ್ ಮೀಟರ್​ಗೆ ಅರ್ಧ ವ್ಯಾಟಿನಷ್ಟು ಕಮ್ಮಿಯಾಗಿದೆ ಎಂದು ಹೇಳಿರುವ ಸಂಶೋಧಕರು, ಕಳೆದ ಮೂರು ವರ್ಷಗಳಲ್ಲಿ ಕುಂದುವ ಪ್ರಮಾಣ ಹೆಚ್ಚಾಗಿದೆಯೆಂದು ಹೇಳಿದ್ದಾರೆ.

ಭೂಮಿಯ ಮೇಲೆ ಬೀಳುವ ಸೂರ್ಯನ ಬೆಳಕಿನ ಪ್ರಮಾಣದ ಶೇಕಡ 30ರಷ್ಟು ಪ್ರತಿಫಲನಗೊಳ್ಳುತ್ತದೆ. ಇದರಲ್ಲಿ ಶೇಕಡ 0.5 ರಷ್ಟು ಕಮ್ಮಿಯಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಸಂಶೋಧಕರು ಸಂಗ್ರಹಿದ ಡಾಟಾವನ್ನು ಕಳೆದ ವರ್ಷಗಳಿಗೆ ಹೋಲಿಸಿದಾಗ, ಭೂಮಿಯ ಹೊಳಪು ಕಳೆಗುಂದುತ್ತಿರುವುದು ಸ್ಪಷ್ಟವಾಗಿದೆ. ಭೂಮಿಯನ್ನು ತಲುಪುವ ಸೂರ್ಯನ ಬೆಳಕಿನ ಮೇಲೆ ಎರಡು ಅಂಶಗಳು ಪ್ರಭಾವ ಬೀರುತ್ತಿವೆ. ಸೂರ್ಯನ ಪ್ರಖರತೆ ಮತ್ತು ಭೂಮಿಯು ಪ್ರತಿಫಲನಾ ಶಕ್ತಿ.

ಇದನ್ನೂ ಓದಿ:  ಮುಂದಿನ ವಾರದಿಂದಲೇ ಬಿಸಿಯೂಟ ಪುನರಾರಂಭ: ಆದರೆ ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಹುಳು ಹಿಡಿದ ಆಹಾರ ಪತ್ತೆ! ವಿಡಿಯೋ ವೈರಲ್

Follow us
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ