ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹೆಚ್ಚು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ: ಬಸವರಾಜ ಬೊಮ್ಮಾಯಿ
ಮಳೆ ಸುರಿಯುವುದು ನಿಂತ ಮೇಲೆ ಎಲ್ಲೆಲ್ಲಿ ಎಷ್ಟು ಪ್ರಮಾಣದ ಹಾನಿಯಾಗಿದೆ ಅನ್ನೋದನ್ನು ವಿಶ್ಲೇಷಣೆ ನಡೆಸಿ ಪರಿಹಾರ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು
Bengaluru: ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆಯೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಶನಿವಾರ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಬೊಮ್ಮಾಯಿ ಅವರು ಬೀದರ್ ಜಿಲ್ಲೆಯಲ್ಲಿ ರೆಡ್ ಅಲರ್ಟ್ (red alert), ಹಾವೇರಿ ಕರಾವಳಿ ಭಾಗಗಳಲ್ಲಿ ಆರೇಂಜ್ ಅಲರ್ಟ್ (orange alert) ಘೋಷಿಸುವ ಹಾಗೆ ಮಳೆಯಾಗಲಿರುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದೆಯೆಂದು ಹೇಳಿದರು. ಮಳೆ ಸುರಿಯುವುದು ನಿಂತ ಮೇಲೆ ಎಲ್ಲೆಲ್ಲಿ ಎಷ್ಟು ಪ್ರಮಾಣದ ಹಾನಿಯಾಗಿದೆ ಅನ್ನೋದನ್ನು ವಿಶ್ಲೇಷಣೆ ನಡೆಸಿ ಪರಿಹಾರ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.
ಇದನ್ನೂ ಓದಿ: Viral Video: ಮ್ಯಾಂಗ್ರೋವ್ ಕಾಡುಗಳ ಮರುಸ್ಥಾಪಿಸುವ ಫಿಶ್ಬೋನ್ ಚಾನೆಲ್ ಪ್ಲಾಂಟೇಶನ್ ವಿಧಾನದ ವಿಡಿಯೋ ವೈರಲ್
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

