AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ

ರಮೇಶ್ ಬಿ. ಜವಳಗೇರಾ
|

Updated on: May 28, 2025 | 8:46 PM

Share

ಬೆಂಗಳೂರಿನ ಕನಕಪುರ ರಸ್ಯೆಯ ದೊಡ್ಡಕಲ್ಲಸಂದ್ರದಲ್ಲಿ ರಸ್ತೆ ಅವಸ್ಥೆ ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡೊದೆ. ಹೌದು...ಮಳೆಯಿಂದಾಗಿ ಕನಕಪುರ ರಸ್ಯೆಯ ದೊಡ್ಡಕಲ್ಲಸಂದ್ರದ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ರಸ್ತೆ ತುಂಬೆಲ್ಲಾ ಗುಂಡಿ ಮಯವಾಗಿದೆ. ಇನ್ನು ನಟ ಅನಿರುದ್ಧ್ ಅವರು ವಿಡಿಯೋ ಮೂಲಕ ಈ ರಸ್ತೆಯ ದುಸ್ಥಿತಿಯನ್ನು ತೋರಿಸಿದ್ದಾರೆ. ಅಲ್ಲದೇ ಕೂಡಲೇ ಸಂಬಂಧಪಟ್ಟ ಇಲಾಖೆಯವರು ಇದನ್ನು ಸರಿಪಡಿಸಬೇಕೆಂದು ಮನವಿ ಮಾಡಿದ್ದಾರೆ.

ಬೆಂಗಳೂರು, (ಮೇ 28): ಬೆಂಗಳೂರಿನ ಕನಕಪುರ ರಸ್ಯೆಯ ದೊಡ್ಡಕಲ್ಲಸಂದ್ರದಲ್ಲಿ ರಸ್ತೆ ಅವಸ್ಥೆ ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡೊದೆ. ಹೌದು…ಮಳೆಯಿಂದಾಗಿ ಕನಕಪುರ ರಸ್ಯೆಯ ದೊಡ್ಡಕಲ್ಲಸಂದ್ರದ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ರಸ್ತೆ ತುಂಬೆಲ್ಲಾ ಗುಂಡಿ ಮಯವಾಗಿದೆ. ಇನ್ನು ನಟ ಅನಿರುದ್ಧ್ ಅವರು ವಿಡಿಯೋ ಮೂಲಕ ಈ ರಸ್ತೆಯ ದುಸ್ಥಿತಿಯನ್ನು ತೋರಿಸಿದ್ದಾರೆ. ಅಲ್ಲದೇ ಕೂಡಲೇ ಸಂಬಂಧಪಟ್ಟ ಇಲಾಖೆಯವರು ಇದನ್ನು ಸರಿಪಡಿಸಬೇಕೆಂದು ಮನವಿ ಮಾಡಿದ್ದಾರೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More