ಸಿನಿಮಾ ಸಹವಾಸವೇ ಬೇಡ ಎಂದು ನಿರ್ಧರಿಸಿದ್ದ ಪ್ರಥಮ್: ಅರುಣ್ ಸಾಗರ್

ಬಿಗ್​ಬಾಸ್ ಮೂಲಕ ಬೆಳಕಿಗೆ ಬಂದ ಪ್ರತಿಭೆ ಪ್ರಥಮ್. ತನ್ನನ್ನು ತಾನು ಒಳ್ಳೆ ಹುಡುಗ ಎಂದು ಕರೆದುಕೊಳ್ಳುವ ಪ್ರಥಮ್. ಮನೊರಂಜನಾ ಲೋಕದಲ್ಲಿ ಗಟ್ಟಿಯಾಗಿ ನೆಲೆನಿಲ್ಲಲು ಆಗಾಗ್ಗೆ ಪ್ರಯತ್ನಗಳನ್ನು ಮಾಡುತ್ತಲೇ ಬರುತ್ತಿದ್ದಾರೆ. ಇದೀಗ ಹೊಸ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾರೆ.

|

Updated on:Sep 16, 2023 | 11:58 PM

ಬಿಗ್​ಬಾಸ್ (Bigg Boss) ಮೂಲಕ ಬೆಳಕಿಗೆ ಬಂದ ಪ್ರತಿಭೆ ಪ್ರಥಮ್. ತನ್ನನ್ನು ತಾನು ಒಳ್ಳೆ ಹುಡುಗ ಎಂದು ಕರೆದುಕೊಳ್ಳುವ ಪ್ರಥಮ್. ಮನೊರಂಜನಾ ಲೋಕದಲ್ಲಿ ಗಟ್ಟಿಯಾಗಿ ನೆಲೆನಿಲ್ಲಲು ಆಗಾಗ್ಗೆ ಪ್ರಯತ್ನಗಳನ್ನು ಮಾಡುತ್ತಲೇ ಬರುತ್ತಿದ್ದಾರೆ. ರಿಯಾಲಿಟಿ ಶೋ, ನಿರೂಪಕ, ಸ್ಪರ್ಧಿ, ಸಿನಿಮಾಗಳು ಹೀಗೆ ಒಂದರ ಬಳಿಕ ಒಂದರಲ್ಲಿ ಸಕ್ರಿಯವಾಗಿದ್ದಾರೆ. ಇದೀಗ ‘ಕರ್ನಾಟಕದ ಅಳಿಯ’ ಹೆಸರಿನ ಹೊಸ ಸಿನಿಮಾದಲ್ಲಿ ಪ್ರಥಮ್ ನಟಿಸಿದ್ದು, ಸಿನಿಮಾಕ್ಕೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಅವರ ಹಿರಿಯ ಮಿತ್ರ ಅರುಣ್ ಸಾಗರ್, ಪ್ರಥಮ್ ಬಗ್ಗೆ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:54 pm, Sat, 16 September 23

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್