ಲಕ್ಷ್ಮಿ ನಿವಾಸ ಧಾರಾವಾಹಿಯಿಂದ ಹೊರಬಂದಿದ್ದೇಕೆ? ಕಾರಣ ಕೊಟ್ಟ ಭವೀಶ್
Lakshmi Nivasa serial: ನಟ ಭವೀಶ್, ‘ಲಕ್ಷ್ಮಿ ನಿವಾಸ’ ಧಾರಾವಾಹಿಯ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದರು. ‘ಲಕ್ಷ್ಮಿ ನಿವಾಸ’ ಧಾರಾವಾಹಿಯಿಂದಾಗಿ ವೀಕ್ಷಕರಿಗೆ ಚಿರಪರಿಚಿತರಾಗಿದ್ದರು. ಇದೀಗ ‘ಲಕ್ಷ್ಮಿ ನಿವಾಸ’ ಧಾರಾವಾಹಿ ತ್ಯಜಿಸಿರುವ ಭವೀಶ್, ‘ಶ್ರೀ ಗಂಧದಗುಡಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ತಾವು ‘ಲಕ್ಷ್ಮಿ ನಿವಾಸ’ ಧಾರಾವಾಹಿ ಬಿಡಲು ಕಾರಣ ಏನೆಂದು ನಟ ಭವೀಶ್ ಟಿವಿ9 ಕನ್ನಡಕ್ಕೆ ವಿವರಿಸಿದ್ದಾರೆ. ಭವೀಷ್ ಹೇಳಿದ್ದೇನು?
ನಟ ಭವೀಶ್, ‘ಲಕ್ಷ್ಮಿ ನಿವಾಸ’ ಧಾರಾವಾಹಿಯ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದರು. ‘ಲಕ್ಷ್ಮಿ ನಿವಾಸ’ ಧಾರಾವಾಹಿಯಿಂದಾಗಿ ವೀಕ್ಷಕರಿಗೆ ಚಿರಪರಿಚಿತರಾಗಿದ್ದರು. ಇದೀಗ ‘ಲಕ್ಷ್ಮಿ ನಿವಾಸ’ ಧಾರಾವಾಹಿ ತ್ಯಜಿಸಿರುವ ಭವೀಶ್, ‘ಶ್ರೀ ಗಂಧದಗುಡಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ತಾವು ‘ಲಕ್ಷ್ಮಿ ನಿವಾಸ’ ಧಾರಾವಾಹಿ ಬಿಡಲು ಕಾರಣ ಏನೆಂದು ನಟ ಭವೀಶ್ ಟಿವಿ9 ಕನ್ನಡಕ್ಕೆ ವಿವರಿಸಿದ್ದಾರೆ. ಭವೀಷ್ ಹೇಳಿದ್ದೇನು? ವಿಡಿಯೋ ನೋಡಿ ತಿಳಿಯಿರಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

