ಲಕ್ಷ್ಮಿ ನಿವಾಸ ಧಾರಾವಾಹಿಯಿಂದ ಹೊರಬಂದಿದ್ದೇಕೆ? ಕಾರಣ ಕೊಟ್ಟ ಭವೀಶ್

Updated on: Sep 30, 2025 | 1:02 PM

Lakshmi Nivasa serial: ನಟ ಭವೀಶ್, ‘ಲಕ್ಷ್ಮಿ ನಿವಾಸ’ ಧಾರಾವಾಹಿಯ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದರು. ‘ಲಕ್ಷ್ಮಿ ನಿವಾಸ’ ಧಾರಾವಾಹಿಯಿಂದಾಗಿ ವೀಕ್ಷಕರಿಗೆ ಚಿರಪರಿಚಿತರಾಗಿದ್ದರು. ಇದೀಗ ‘ಲಕ್ಷ್ಮಿ ನಿವಾಸ’ ಧಾರಾವಾಹಿ ತ್ಯಜಿಸಿರುವ ಭವೀಶ್, ‘ಶ್ರೀ ಗಂಧದಗುಡಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ತಾವು ‘ಲಕ್ಷ್ಮಿ ನಿವಾಸ’ ಧಾರಾವಾಹಿ ಬಿಡಲು ಕಾರಣ ಏನೆಂದು ನಟ ಭವೀಶ್ ಟಿವಿ9 ಕನ್ನಡಕ್ಕೆ ವಿವರಿಸಿದ್ದಾರೆ. ಭವೀಷ್ ಹೇಳಿದ್ದೇನು?

ನಟ ಭವೀಶ್, ‘ಲಕ್ಷ್ಮಿ ನಿವಾಸ’ ಧಾರಾವಾಹಿಯ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದರು. ‘ಲಕ್ಷ್ಮಿ ನಿವಾಸ’ ಧಾರಾವಾಹಿಯಿಂದಾಗಿ ವೀಕ್ಷಕರಿಗೆ ಚಿರಪರಿಚಿತರಾಗಿದ್ದರು. ಇದೀಗ ‘ಲಕ್ಷ್ಮಿ ನಿವಾಸ’ ಧಾರಾವಾಹಿ ತ್ಯಜಿಸಿರುವ ಭವೀಶ್, ‘ಶ್ರೀ ಗಂಧದಗುಡಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ತಾವು ‘ಲಕ್ಷ್ಮಿ ನಿವಾಸ’ ಧಾರಾವಾಹಿ ಬಿಡಲು ಕಾರಣ ಏನೆಂದು ನಟ ಭವೀಶ್ ಟಿವಿ9 ಕನ್ನಡಕ್ಕೆ ವಿವರಿಸಿದ್ದಾರೆ. ಭವೀಷ್ ಹೇಳಿದ್ದೇನು? ವಿಡಿಯೋ ನೋಡಿ ತಿಳಿಯಿರಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More