ನಮ್ಮಮ್ಮ ಕೂಡ ಭಯಂಕರವಾಗಿ ಅತ್ತುಬಿಟ್ಟರು -ಕನ್ನಡದಲ್ಲಿ ಸಂತಾಪ ಹೇಳಿದ ಡ್ಯಾನ್ಸ್ ರಾಜ ಪ್ರಭುದೇವ
ನಟ, ನೃತ್ಯ ನಿರ್ದೇಶಕ ಪ್ರಭುದೇವ ಕನ್ನಡದಲ್ಲಿ ಮಾತನಾಡಿದ್ದು ಪುನೀತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್(46) ವಿಧಿವಶ ಹಿನ್ನೆಲೆ ಕಂಠೀರವ ಸ್ಟೇಡಿಯಂನಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಈ ವೇಳೆ ನಟ, ನೃತ್ಯ ನಿರ್ದೇಶಕ ಪ್ರಭುದೇವ ಕನ್ನಡದಲ್ಲಿ ಮಾತನಾಡಿದ್ದು ಪುನೀತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
Published on: Oct 30, 2021 12:49 PM
Latest Videos

ಕಳ್ಳತನ ಆರೋಪ, ಆರೋಪಿಯ ಶರ್ಟ್ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು

ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು

VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು

ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
