ನಮ್ಮಮ್ಮ ಕೂಡ ಭಯಂಕರವಾಗಿ ಅತ್ತುಬಿಟ್ಟರು -ಕನ್ನಡದಲ್ಲಿ ಸಂತಾಪ ಹೇಳಿದ ಡ್ಯಾನ್ಸ್ ರಾಜ ಪ್ರಭುದೇವ
ನಟ, ನೃತ್ಯ ನಿರ್ದೇಶಕ ಪ್ರಭುದೇವ ಕನ್ನಡದಲ್ಲಿ ಮಾತನಾಡಿದ್ದು ಪುನೀತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್(46) ವಿಧಿವಶ ಹಿನ್ನೆಲೆ ಕಂಠೀರವ ಸ್ಟೇಡಿಯಂನಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಈ ವೇಳೆ ನಟ, ನೃತ್ಯ ನಿರ್ದೇಶಕ ಪ್ರಭುದೇವ ಕನ್ನಡದಲ್ಲಿ ಮಾತನಾಡಿದ್ದು ಪುನೀತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
Published on: Oct 30, 2021 12:49 PM
Follow Us
Latest Videos
ಬೆಂಗಳೂರು ಏರ್ಪೋರ್ಟ್ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ

