ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ರಾಣಾ ಆರತಕ್ಷತೆಗೆ ಆಗಮಿಸಿದ ನಟ ದರ್ಶನ್
ನಟ ದರ್ಶನ್ ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ನಟಿ ರಕ್ಷಿತಾ ತಮ್ಮ ರಾಣಾ ಆರತಕ್ಷತೆ ಕಾರ್ಯಕ್ರಮಕ್ಕೆ ಪತ್ನಿ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ಜೊತೆ ಆಗಮಿಸಿದ್ದರು. ಬೆಳಗ್ಗೆಯಷ್ಟೇ ಅಭಿಮಾನಿಗಳಿಗೊಸ್ಕರ ವಿಡಿಯೋ ಮೂಲಕ ದರ್ಶನ್ ದರ್ಶನ ಕೊಟ್ಟಿದ್ದರು.
ಬೆಂಗಳೂರು, ಫೆಬ್ರವರಿ 08: ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಳಿಕ ಮೊದಲ ಸಲ ನಟ ದರ್ಶನ (Darshan Thoogudeepa) ಇಂದು ತನ್ನ ನೆಚ್ಚಿನ ಸೆಲೆಬ್ರಿಟಿಗಳು ಅಂದರೆ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಅದರ ಬೆನ್ನಲ್ಲೇ ಜೈಲಿಂದ ಹೊರಬಂದು ಸುಮಾರು 9-10 ತಿಂಗಳ ಬಳಿಕ ಮೊದಲ ಬಾರಿಗೆ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡಿದ್ದಾರೆ. ನಟ ರಾಣಾ-ರಕ್ಷಿತಾ ಆರತಕ್ಷತೆಯಲ್ಲಿ ನಟ ದರ್ಶನ್ ಪಾಲ್ಗೊಂಡು ನವಜೋಡಿಗೆ ಶುಭ ಹಾರೈಸಿದ್ದಾರೆ. ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಜೊತೆ ಆಗಮಿಸಿದ್ದರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos