AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ರಾಣಾ ಆರತಕ್ಷತೆಗೆ ಆಗಮಿಸಿದ ನಟ ದರ್ಶನ್

ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ರಾಣಾ ಆರತಕ್ಷತೆಗೆ ಆಗಮಿಸಿದ ನಟ ದರ್ಶನ್

Malatesh Jaggin
| Edited By: |

Updated on: Feb 08, 2025 | 9:25 PM

Share

ನಟ ದರ್ಶನ್ ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ನಟಿ ರಕ್ಷಿತಾ ತಮ್ಮ ರಾಣಾ ಆರತಕ್ಷತೆ ಕಾರ್ಯಕ್ರಮಕ್ಕೆ ಪತ್ನಿ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ಜೊತೆ ಆಗಮಿಸಿದ್ದರು. ಬೆಳಗ್ಗೆಯಷ್ಟೇ ಅಭಿಮಾನಿಗಳಿಗೊಸ್ಕರ ವಿಡಿಯೋ ಮೂಲಕ ದರ್ಶನ್​ ದರ್ಶನ ಕೊಟ್ಟಿದ್ದರು.

ಬೆಂಗಳೂರು, ಫೆಬ್ರವರಿ 08: ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಳಿಕ ಮೊದಲ ಸಲ ನಟ ದರ್ಶನ (Darshan Thoogudeepa) ಇಂದು ತನ್ನ ನೆಚ್ಚಿನ ಸೆಲೆಬ್ರಿಟಿಗಳು ಅಂದರೆ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಅದರ ಬೆನ್ನಲ್ಲೇ ಜೈಲಿಂದ ಹೊರಬಂದು ಸುಮಾರು 9-10 ತಿಂಗಳ ಬಳಿಕ ಮೊದಲ ಬಾರಿಗೆ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡಿದ್ದಾರೆ. ನಟ ರಾಣಾ-ರಕ್ಷಿತಾ ಆರತಕ್ಷತೆಯಲ್ಲಿ ನಟ ದರ್ಶನ್ ಪಾಲ್ಗೊಂಡು ನವಜೋಡಿಗೆ ಶುಭ ಹಾರೈಸಿದ್ದಾರೆ. ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಜೊತೆ ಆಗಮಿಸಿದ್ದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Malatesh Jaggin
Malatesh Jaggin