ಅಭಿಮಾನಿಗಳಿಗೆ ದರ್ಶನ್ ಮೇಲಿರೋ ಪ್ರೀತಿ ಎಂಥದ್ದು? ಈ ವಿಡಿಯೋನೇ ಸಾಕ್ಷಿ

ಬರ್ತ್​ಡೇಗೆ ತರುವ ಕೇಕ್​ಗಳು ಪೂರ್ತಿಯಾಗಿ ತಿನ್ನಲಾಗದೆ ಹಾಳಾಗಿ ಹೋಗುತ್ತವೆ. ಈ ರೀತಿ ಆಗಬಾರದು ಎನ್ನುವ ಕಾರಣಕ್ಕೆ ದರ್ಶನ್ ಅಕ್ಕಿ ಹಾಗೂ ಮೊದಲಾದ ಧಾನ್ಯಗಳನ್ನು ತರುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಈ ಮನವಿಯನ್ನು ಫ್ಯಾನ್ಸ್ ಸ್ವೀಕರಿಸಿದ್ದಾರೆ. ಅಕ್ಕಿ ಹಾಗೂ ಇತರ ಧಾನ್ಯ ಹೊತ್ತು ತಂದಿದ್ದಾರೆ.

ಅಭಿಮಾನಿಗಳಿಗೆ ದರ್ಶನ್ ಮೇಲಿರೋ ಪ್ರೀತಿ ಎಂಥದ್ದು? ಈ ವಿಡಿಯೋನೇ ಸಾಕ್ಷಿ
|

Updated on: Feb 16, 2024 | 9:25 AM

ನಟ ದರ್ಶನ್ (Darshan) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಅನೇಕರು ಆರಾಧಿಸುತ್ತಾರೆ. ದರ್ಶನ್ ಹೇಳಿದ್ದನ್ನು ಅಕ್ಷರಶಃ ಪಾಲಿಸೋರ ಸಂಖ್ಯೆ ದೊಡ್ಡದಿದೆ. ಇದಕ್ಕೆ ಅವರ ಬರ್ತ್​ಡೇನೆ ಸಾಕ್ಷಿ. ಸಾಮಾನ್ಯವಾಗಿ ಹುಟ್ಟುಹಬ್ಬ ಎಂದಾಗ ಅಭಿಮಾನಿಗಳು ಕೇಕ್ ಹಿಡಿದು ಬರುತ್ತಾರೆ. ಆದರೆ, ಈ ರೀತಿ ತರುವ ಕೇಕ್​ಗಳು ಪೂರ್ತಿಯಾಗಿ ತಿನ್ನಲಾಗದೆ ಹಾಳಾಗಿ ಹೋಗುತ್ತವೆ. ಈ ರೀತಿ ಆಗಬಾರದು ಎನ್ನುವ ಕಾರಣಕ್ಕೆ ದರ್ಶನ್ ಅವರು ಅಕ್ಕಿ ಹಾಗೂ ಮೊದಲಾದ ಧಾನ್ಯಗಳನ್ನು ತರುವಂತೆ ಮನವಿ ಮಾಡಿಕೊಂಡಿದ್ದರು. ಈ ಮನವಿಯನ್ನು ಫ್ಯಾನ್ಸ್ ಸ್ವೀಕರಿಸಿದ್ದಾರೆ. ಬರ್ತ್​ಡೇ ದಿನ ಅಕ್ಕಿ ಮೂಟೆಗಳನ್ನು ಹೊತ್ತು ಬಂದಿದ್ದಾರೆ ಫ್ಯಾನ್ಸ್. ಇವುಗಳನ್ನು ಅಗತ್ಯ ಇರುವವರಿಗೆ ನೀಡಲಾಗುತ್ತದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ