ಹೆಣ್ಣುಮಕ್ಕಳ ಬಳಿ ದರ್ಶನ್ ಕ್ಷಮೆ ಕೇಳಬೇಕು; ಗೌಡತಿಯರ ಸೇನೆ ಆಗ್ರಹ
‘ಬೆಳ್ಳಿ ಪರ್ವ ಡಿ-25’ ಸಮಾರಂಭ ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ನಡೆಯಿತು. ಈ ವೇಳೆ ದರ್ಶನ್ ಅವರು ವೇದಿಕೆ ಮೇಲೆ ಮಾತನಾಡಿದ್ದರು. ದರ್ಶನ್ ಅವರು ಮಹಿಳೆಯರ ಬಗ್ಗೆ ಆಡಿದ ಮಾತುಗಳಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಗೌಡತಿಯರ ಸೇನೆ ದರ್ಶನ್ ಮಾತಿಗೆ ವಿರೋಧ ವ್ಯಕ್ತಪಡಿಸಿದೆ. ದರ್ಶನ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.
‘ಬೆಳ್ಳಿ ಪರ್ವ ಡಿ-25’ ಸಮಾರಂಭ ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಈ ವೇಳೆ ನಟ ದರ್ಶನ್ (Darshan) ಅವರು ವೇದಿಕೆ ಮೇಲೆ ಮಾತನಾಡಿದ್ದರು. ದರ್ಶನ್ ಅವರು ಮಹಿಳೆಯರ ಬಗ್ಗೆ ಆಡಿದ ಮಾತುಗಳಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಗೌಡತಿಯರ ಸೇನೆ ದರ್ಶನ್ ಮಾತಿಗೆ ವಿರೋಧ ವ್ಯಕ್ತಪಡಿಸಿದೆ. ‘ದರ್ಶನ್ ಅವರು ಈ ರೀತಿ ಉಡಾಫೆ ಆಗಿ ಮಾತನಾಡುವ ಅವಶ್ಯಕತೆ ಏನಿತ್ತು? ಈ ರೀತಿ ಮಾತುಗಳನ್ನು ನಾವು ಏಕೆ ಕೇಳಬೇಕು. ಈ ರೀತಿಯ ಮಾತುಗಳನ್ನು ದರ್ಶನ್ ಏಕೆ ಹೇಳಬೇಕಿತ್ತು ಎಂಬ ಬಗ್ಗೆ ವಿವರಣೆ ನೀಡಬೇಕು. ಅಲ್ಲದೆ ಹೆಣ್ಣುಮಕ್ಕಳ ಬಳಿ ಕ್ಷಮೆ ಕೇಳಬೇಕು’ ಎಂದು ಗೌಡತಿಯರ ಸೇನೆ ಆಗ್ರಹಿಸಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

