ಡಿಎನ್​ಎ ಟೆಸ್ಟ್ ನಡೆದೇ ಇಲ್ಲ? ದರ್ಶನ್ ಪರ ವಕೀಲರು ಹೇಳಿದ್ದಿಷ್ಟು

ರೇಣುಕಾಸ್ವಾಮಿ ಕೊಲೆ ಆರೋಪಿಗಳ ಡಿಎನ್ಎ ಟೆಸ್ಟ್ ಮಾಡಿಸಲಾಗಿದೆ ಎಂದು ವರದಿ ಆಗಿತ್ತು. ಕೊಲೆ ನಡೆದ ಸ್ಥಳದಲ್ಲಿ ಸಿಕ್ಕ ಕೂದಲು, ರಕ್ತಕ್ಕೆ ಆರೋಪಿಗಳ ಸ್ಯಾಂಪಲ್ಸ್ ಮ್ಯಾಚ್ ಆಗಲಿದೆಯಾ ಎಂದು ಪರೀಕ್ಷೆ ಮಾಡಲಾಗುತ್ತಿದೆ ಎಂದು ಹೇಳಲಾಗಿತ್ತು. ಈ ಬಗ್ಗೆ ದರ್ಶನ್ ಪರ ವಕೀಲರು ಮಾತನಾಡಿದ್ದಾರೆ.

ಡಿಎನ್​ಎ ಟೆಸ್ಟ್ ನಡೆದೇ ಇಲ್ಲ? ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
|

Updated on: Jun 20, 2024 | 11:20 AM

ದರ್ಶನ್ (Darshan) ಅವರನ್ನು ಡಿಎನ್​ಎ ಟೆಸ್ಟ್ ಮಾಡಿಸಲು ಕರೆದುಕೊಂಡು ಹೋಗಿದ್ದಾರೆ ಎಂದು ವರದಿ ಆಗಿತ್ತು. ಈ ವಿಚಾರವನ್ನು ದರ್ಶನ್ ಪರ ವಕೀಲರು ತಳ್ಳಿ ಹಾಕಿದ್ದಾರೆ. ಇದು ಗುಟ್ಟಾಗಿ ನಡೆಯುವ ಪ್ರಕ್ರಿಯೆ ಎಂದಿದ್ದಾರೆ. ‘ನ್ಯಾಯಾಲಯಕ್ಕೆ ಪೊಲೀಸರು ಕೇಸ್ ಡೈರಿ ಸಲ್ಲಿಕೆ ಮಾಡುತ್ತಾರೆ. ಅದು ತನಿಖೆಯ ದಿನಚರಿ. ಆರೋಪಿಗಾಗಲೀ, ವಕೀಲರಿಗಾಗಲೀ ಅದನ್ನು ತೆಗೆದುಕೊಳ್ಳೋ ಹಕ್ಕು ಇರಲ್ಲ. ಡಿಎನ್​ಎ ಟೆಸ್ಟ್ ಮಾಡಿದ್ದಾರೋ ಅಥವಾ ಇಲ್ಲವೋ ಎಂಬುದು ಗೊತ್ತಾಗುವುದಿಲ್ಲ. ಚಾರ್ಜ್​ಶೀಟ್ ಸಲ್ಲಿಕೆ ಆದಮೇಲೆ ಮಾತ್ರ ಆ ಬಗ್ಗೆ ಗೊತ್ತಾಗೋದು. ಸರ್ವೋಚ್ಛ ನ್ಯಾಯಾಲಯ ಒಂದು ಆದೇಶ ಕೊಟ್ಟಿದೆ. ಇದರ ಪ್ರಕಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಸಮ್ಮತಿ ಪಡೆದೇ ಡಿಎನ್​ಎ ಟೆಸ್ಟ್ ಮಾಡಿಸಬೇಕು’ ಎಂದಿದ್ದಾರೆ ದರ್ಶನ್ ಪರ ವಕೀಲರು. ಆ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Follow us
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​