‘ಕಾಲಿಗೆ ಬಿದ್ದು ಕೇಳ್ಕೋತೀನಿ’; ಅಭಿಮಾನಿಗಳ ಬಳಿ ಡಿ ಬಾಸ್ ವಿಶೇಷ ಮನವಿ
ಮಾರ್ಚ್ 27ರಂದು ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ನಟನೆಯ ‘ಮ್ಯಾಟ್ನಿ’ ಸಿನಿಮಾದ ಟ್ರೇಲರ್ ಲಾಂಚ್ ಬೆಂಗಳೂರಲ್ಲಿ ನಡೆದಿದೆ. ಇದಕ್ಕೆ ದರ್ಶನ್ ಅವರು ವಿಶೇಷ ಅತಿಥಿ ಆಗಿ ಆಗಮಿಸಿದ್ದರು. ಅವರು ವೇದಿಕೆ ಏರುತ್ತಿದ್ದಂತೆ ಫ್ಯಾನ್ಸ್ ಕಿರುಚೋಕೆ ಆರಂಭಿಸಿದರು.
ನಟ ದರ್ಶನ್ (Darshan) ಅವರಿಗೆ ಇರೋ ಅಭಿಮಾನಿ ಬಳಗ ತುಂಬಾನೇ ದೊಡ್ಡದು. ಅವರು ಯಾವುದೇ ವೇದಿಕೆ ಏರಿದರೂ ಅಭಿಮಾನಿಗಳ ಕೂಗಾಟ ಜೋರಿರುತ್ತದೆ. ಮಾರ್ಚ್ 27ರಂದು ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ನಟನೆಯ ‘ಮ್ಯಾಟ್ನಿ’ ಸಿನಿಮಾದ ಟ್ರೇಲರ್ ಲಾಂಚ್ ಬೆಂಗಳೂರಲ್ಲಿ ನಡೆದಿದೆ. ಇದಕ್ಕೆ ದರ್ಶನ್ ಅವರು ವಿಶೇಷ ಅತಿಥಿ ಆಗಿ ಆಗಮಿಸಿದ್ದರು. ಅವರು ವೇದಿಕೆ ಏರುತ್ತಿದ್ದಂತೆ ಫ್ಯಾನ್ಸ್ ಕಿರುಚೋಕೆ ಆರಂಭಿಸಿದರು. ಈ ವೇಳೆ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ‘ಮೊದಲು ನಾನು ಮಾತನಾಡುತ್ತೇನೆ. ಆ ಬಳಿಕ ನೀವು ಕಿರುಚಿ. ಕಾಲಿಗೆ ಬಿದ್ದು ಕೇಳ್ಕೋತಿನಿ’ ಎಂದು ಅಭಿಮಾನಿಗಳ ಬಳಿ ಅವರು ಕೋರಿದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!

