‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ನಟ ದಿಗಂತ್ ಅವರು ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಟ್ರೇಲರ್ ಬಿಡುಗಡೆ ಆದಾಗಲೇ ಇದು ಡಿಫರೆಂಟ್ ಸಿನಿಮಾ ಎಂಬುದು ಪ್ರೇಕ್ಷಕರಿಗೆ ಗೊತ್ತಾಯಿತು. ಜೂನ್ 13ರಂದು ಈ ಚಿತ್ರ ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಬಗ್ಗೆ ದಿಗಂತ್ ಅವರು ಟಿವಿ9 ಸಂದರ್ಶನದಲ್ಲಿ ಮಾತನಾಡಿದ್ದಾರೆ.
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದಲ್ಲಿ ನಟ ದಿಗಂತ್ (Diganth Manchale), ನಿಧಿ ಸುಬ್ಬಯ್ಯ ಮುಂತಾದವರು ಅಭಿನಯಿಸಿದ್ದಾರೆ. ಈ ಸಿನಿಮಾದ ವಿಶೇಷತೆ ಏನು ಎಂಬುದನ್ನು ದಿಗಂತ್ (Diganth) ಅವರು ಈ ಸಂದರ್ಶನದಲ್ಲಿ ವಿವರಿಸಿದ್ದಾರೆ. ಒಂದು ಡಿಫರೆಂಟ್ ಸಿನಿಮಾ ನೋಡಬೇಕು ಎಂಬ ಪ್ರೇಕ್ಷಕರಿಗೆ ಇದು ಉತ್ತಮ ಆಯ್ಕೆ ಎಂಬುದು ಟ್ರೇಲರ್ ನೋಡಿದರೆ ಗೊತ್ತಾಗುತ್ತದೆ. ಹಾಗಾದರೆ ಈ ಸಿನಿಮಾದಲ್ಲಿ ಏನೆಲ್ಲ ಇದೆ? ಪ್ರೇಕ್ಷಕರಿಗೆ ಯಾವ ರೀತಿ ಮನರಂಜನೆ ಸಿಗುತ್ತದೆ? ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apaghatakke Karana) ಎಂದು ಶೀರ್ಷಿಕೆ ಇಡಲು ಕಾರಣ ಏನು ಎಂಬಿತ್ಯಾದಿ ಪ್ರಶ್ನೆಗಳಿಗೆ ದಿಗಂತ್ ಅವರು ಉತ್ತರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

