Karnataka Assembly Polls: ಬಿಜೆಪಿ ಪರ ಪ್ರಚಾರ ಶುರುಮಾಡಿರುವ ಕಿಚ್ಚ ಸುದೀಪ್ ಇಂದು ಮೊಳಕಾಲ್ಮೂರುಗೆ ಸಿನಿಮೀಯ ಶೈಲಿಯಲ್ಲಿ ಆಗಮನ!

Karnataka Assembly Polls:  ಬಿಜೆಪಿ ಪರ ಪ್ರಚಾರ ಶುರುಮಾಡಿರುವ ಕಿಚ್ಚ ಸುದೀಪ್ ಇಂದು ಮೊಳಕಾಲ್ಮೂರುಗೆ ಸಿನಿಮೀಯ ಶೈಲಿಯಲ್ಲಿ ಆಗಮನ!
|

Updated on: Apr 26, 2023 | 12:49 PM

ನೀಲಿ ಜೀನ್ಸ್ , ಬಿಳಿ ಟೀ ಶರ್ಟ್ ಮೇಲೊಂದು ಅಂಗಿ ಧರಿಸಿದ್ದ ಅವರನ್ನು ನೋಡಿದರೆ ಫಿಲಂ ಶೂಟ್ ಗೆ ಬಂದಿದ್ದಾರೇನೋ ಎನಿಸದಿರದು.

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪ್ರಾಮಿಸ್ ಮಾಡಿದಂತೆ ನಟ ಕಿಚ್ಚ ಸುದೀಪ್ (Kiccha Sudeep) ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ. ತಾನು ಮಾಮ ಎಂದು ಕರೆಯುವ ಬೊಮ್ಮಾಯಿ ಅವರು ಹೇಳುವ ಎಲ್ಲ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ಹೇಳಿರುವ ಸುದೀಪ್ ಇಂದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು (Molakalmuru) ವಿಧಾನಸಭಾ ಕ್ಷೇತ್ರಕ್ಕೆ ಮಿರ ಮಿರ ಮಿಂಚುವ ಕಪ್ಪುವರ್ಣದ ಹೆಲಿಕಾಪ್ಟರ್ ನಲ್ಲಿ ಬಂದಿಳಿದರು. ಚುನಾವಣೆಗೆಂದು ಅವರ ಗೆಟಪ್ ನಲ್ಲಿ ಬದಲಾವಣೆಯೇನೂ ಇಲ್ಲ. ನೀಲಿ ಜೀನ್ಸ್ , ಬಿಳಿ ಟೀ ಶರ್ಟ್ ಮೇಲೊಂದು ಅಂಗಿ ಧರಿಸಿದ್ದ ಅವರನ್ನು ನೋಡಿದರೆ ಫಿಲಂ ಶೂಟ್ ಗೆ ಬಂದಿದ್ದಾರೇನೋ ಎನಿಸದಿರದು. ರಾಜಕಾರಣಿಗಳು ಚಾಪರ್ ನಿಂದ ಕೆಳಗಿಳಿಯಬೇಕಾದರೆ ಹರಸಾಹಸ ಪಡುತ್ತಾರೆ. ಆದರೆ, ಹೆಲಿಕಾಪ್ಟರ್ ಲ್ಯಾಂಡ್ ಆದ ಮೇಲೆ ಸುದೀಪ್ ಸಿನಿಮೀಯ ಶೈಲಿಯಲ್ಲೇ ಅದರಿಂದ ಹೊರಗೆ ಚಂಗನೆ ಜಿಗಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ