ನೋವು ಕಷ್ಟಗಳ ಫೌಂಡೇಷನ್ ಹಾಕ್ಕೋಂಡು ಸಿಂಹಾಸನವೇರಿ ಬಾದ್ಷಾಆಗಿದ್ದಾರೆ ಕಿಚ್ಚ ಸುದೀಪ್ -ನಟ ರವಿಶಂಕರ್
Actor P Ravi Shankar on Kiccha Sudeep 25 years of cine journey ನೋವು ಕಷ್ಟಗಳ ಫೌಂಡೇಷನ್ ಹಾಕ್ಕೋಂಡು ಸಿಂಹಾಸನವೇರಿ ಬಾದ್ಷಾಆಗಿದ್ದಾರೆ ಕಿಚ್ಚ ಕಿಚ್ಚ ಸುದೀಪ್ ಅವರ ಬೆಳ್ಳಿ ಹಬ್ಬದ ಸಂಭ್ರಮವನ್ನ ಇಂದು ಕೋಟಿಗೊಬ್ಬ 3 ಚಿತ್ರತಂಡ ತುಂಬಾ ಅದ್ಧೂರಿ ಆಗಿ ಆಚರಿಸುತ್ತಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ರವಿಶಂಕರ್, ಸುದೀಪ್ ಕರ್ನಾಟಕದ ಆಸ್ತಿ. ಕರ್ನಾಟಕದ ಆಲ್ ರೌಂಡರ್ ಅವರು. ಅವರ ಜತೆ ಹತ್ತು ವರ್ಷಗಳ ಜರ್ನಿ ಮಾಡಿರೋದು ತುಂಬಾ ಖುಷಿ.
Actor P Ravi Shankar on Kiccha Sudeep 25 years of cine journey ನೋವು ಕಷ್ಟಗಳ ಫೌಂಡೇಷನ್ ಹಾಕ್ಕೋಂಡು ಸಿಂಹಾಸನವೇರಿ ಬಾದ್ಷಾಆಗಿದ್ದಾರೆ ಕಿಚ್ಚ ಕಿಚ್ಚ ಸುದೀಪ್ ಅವರ ಬೆಳ್ಳಿ ಹಬ್ಬದ ಸಂಭ್ರಮವನ್ನ ಇಂದು ಕೋಟಿಗೊಬ್ಬ 3 ಚಿತ್ರತಂಡ ತುಂಬಾ ಅದ್ಧೂರಿ ಆಗಿ ಆಚರಿಸುತ್ತಿದೆ.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ರವಿಶಂಕರ್, ಸುದೀಪ್ ಕರ್ನಾಟಕದ ಆಸ್ತಿ. ಕರ್ನಾಟಕದ ಆಲ್ ರೌಂಡರ್ ಅವರು. ಅವರ ಜತೆ ಹತ್ತು ವರ್ಷಗಳ ಜರ್ನಿ ಮಾಡಿರೋದು ತುಂಬಾ ಖುಷಿ.
Follow Us
Latest Videos
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
