ರವಿಚಂದ್ರನ್ ಮನೆ ಎದುರು ನೆರೆದ ಫ್ಯಾನ್ಸ್; ಕ್ರೇಜಿಸ್ಟಾರ್ ಎಂಟ್ರಿಗೆ ಸಿಳ್ಳೆ, ಚಪ್ಪಾಳೆ

ರವಿಚಂದ್ರನ್ ಅವರು 63ನೇ ವರ್ಷದ ಹುಟ್ಟುಹಬ್ಬಆಚರಿಸಿಕೊಳ್ಳುತ್ತಿದ್ದಾರೆ. ಅವರು ಇಂದು ‘ಪ್ರೇಮಲೋಕ 2’ ಘೋಷಿಸೋ ಸಾಧ್ಯತೆ ಇದೆ. ಸದ್ಯ ಅಭಿಮಾನಿಗಳು ಹಾರ, ಕೇಕ್ ಜೊತೆ ರವಿಚಂದ್ರನ್ ಮನೆ ಎದುರು ನೆರೆದಿದ್ದಾರೆ. ಕೊವಿಡ್ ಕಾರಣದಿಂದ ಅವರು ಫ್ಯಾನ್ಸ್ ಜೊತೆ ಹುಟ್ಟುಹ್ಬ ಆಚರಿಸಿಕೊಳ್ಳೋಕೆ ಸಾಧ್ಯ ಆಗಿರಲಿಲ್ಲ.

ರವಿಚಂದ್ರನ್ ಮನೆ ಎದುರು ನೆರೆದ ಫ್ಯಾನ್ಸ್; ಕ್ರೇಜಿಸ್ಟಾರ್ ಎಂಟ್ರಿಗೆ ಸಿಳ್ಳೆ, ಚಪ್ಪಾಳೆ
|

Updated on: May 30, 2024 | 11:29 AM

ನಟ ರವಿಚಂದ್ರನ್ (Ravichandran) ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಶುಭಾಶಯಗಳು ಬರುತ್ತಿವೆ. ಅವರ ಮನೆಯ ಮುಂದೆ ಫ್ಯಾನ್ಸ್ ನೆರೆದಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ರವಿಚಂದ್ರನ್ ನಿವಾಸ ಇದೆ. ಅವರು ಮನೆಯ ಒಳಗೆ ಬರುತ್ತಿದ್ದಂತೆ ಫ್ಯಾನ್ಶ್ ಸಿಳ್ಳೆ, ಚಪ್ಪಾಳೆ ಹೊಡೆದು ಜೈಕಾರ ಕೂಗಿದ್ದಾರೆ. ರವಿಚಂದ್ರನ್ ಅವರು ಈಗ ಆಚರಿಸಿಕೊಳ್ಳುತ್ತಿರುವುದು 63ನೇ ವರ್ಷದ ಹುಟ್ಟುಹಬ್ಬ. ಅವರು ಇಂದು ‘ಪ್ರೇಮಲೋಕ 2’ ಘೋಷಿಸೋ ಸಾಧ್ಯತೆ ಇದೆ. ಸದ್ಯ ಅಭಿಮಾನಿಗಳು ಹಾರ, ಕೇಕ್ ಜೊತೆ ರವಿಚಂದ್ರನ್ ಮನೆ ಎದುರು ನೆರೆದಿದ್ದಾರೆ. ಕೊವಿಡ್ ಕಾರಣದಿಂದ ಅವರು ಫ್ಯಾನ್ಸ್ ಜೊತೆ ಹುಟ್ಟುಹ್ಬ ಆಚರಿಸಿಕೊಳ್ಳೋಕೆ ಸಾಧ್ಯ ಆಗಿರಲಿಲ್ಲ. ಈಗ ಅವರು ಗ್ರ್ಯಾಂಡ್ ಆಗಿ ಬರ್ತ್​ಡೇ ಆಚರಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!