ರವಿಚಂದ್ರನ್ ಮನೆ ಎದುರು ನೆರೆದ ಫ್ಯಾನ್ಸ್; ಕ್ರೇಜಿಸ್ಟಾರ್ ಎಂಟ್ರಿಗೆ ಸಿಳ್ಳೆ, ಚಪ್ಪಾಳೆ

ರವಿಚಂದ್ರನ್ ಅವರು 63ನೇ ವರ್ಷದ ಹುಟ್ಟುಹಬ್ಬಆಚರಿಸಿಕೊಳ್ಳುತ್ತಿದ್ದಾರೆ. ಅವರು ಇಂದು ‘ಪ್ರೇಮಲೋಕ 2’ ಘೋಷಿಸೋ ಸಾಧ್ಯತೆ ಇದೆ. ಸದ್ಯ ಅಭಿಮಾನಿಗಳು ಹಾರ, ಕೇಕ್ ಜೊತೆ ರವಿಚಂದ್ರನ್ ಮನೆ ಎದುರು ನೆರೆದಿದ್ದಾರೆ. ಕೊವಿಡ್ ಕಾರಣದಿಂದ ಅವರು ಫ್ಯಾನ್ಸ್ ಜೊತೆ ಹುಟ್ಟುಹ್ಬ ಆಚರಿಸಿಕೊಳ್ಳೋಕೆ ಸಾಧ್ಯ ಆಗಿರಲಿಲ್ಲ.

ರವಿಚಂದ್ರನ್ ಮನೆ ಎದುರು ನೆರೆದ ಫ್ಯಾನ್ಸ್; ಕ್ರೇಜಿಸ್ಟಾರ್ ಎಂಟ್ರಿಗೆ ಸಿಳ್ಳೆ, ಚಪ್ಪಾಳೆ
|

Updated on: May 30, 2024 | 11:29 AM

ನಟ ರವಿಚಂದ್ರನ್ (Ravichandran) ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಶುಭಾಶಯಗಳು ಬರುತ್ತಿವೆ. ಅವರ ಮನೆಯ ಮುಂದೆ ಫ್ಯಾನ್ಸ್ ನೆರೆದಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ರವಿಚಂದ್ರನ್ ನಿವಾಸ ಇದೆ. ಅವರು ಮನೆಯ ಒಳಗೆ ಬರುತ್ತಿದ್ದಂತೆ ಫ್ಯಾನ್ಶ್ ಸಿಳ್ಳೆ, ಚಪ್ಪಾಳೆ ಹೊಡೆದು ಜೈಕಾರ ಕೂಗಿದ್ದಾರೆ. ರವಿಚಂದ್ರನ್ ಅವರು ಈಗ ಆಚರಿಸಿಕೊಳ್ಳುತ್ತಿರುವುದು 63ನೇ ವರ್ಷದ ಹುಟ್ಟುಹಬ್ಬ. ಅವರು ಇಂದು ‘ಪ್ರೇಮಲೋಕ 2’ ಘೋಷಿಸೋ ಸಾಧ್ಯತೆ ಇದೆ. ಸದ್ಯ ಅಭಿಮಾನಿಗಳು ಹಾರ, ಕೇಕ್ ಜೊತೆ ರವಿಚಂದ್ರನ್ ಮನೆ ಎದುರು ನೆರೆದಿದ್ದಾರೆ. ಕೊವಿಡ್ ಕಾರಣದಿಂದ ಅವರು ಫ್ಯಾನ್ಸ್ ಜೊತೆ ಹುಟ್ಟುಹ್ಬ ಆಚರಿಸಿಕೊಳ್ಳೋಕೆ ಸಾಧ್ಯ ಆಗಿರಲಿಲ್ಲ. ಈಗ ಅವರು ಗ್ರ್ಯಾಂಡ್ ಆಗಿ ಬರ್ತ್​ಡೇ ಆಚರಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ