‘ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ’; ರವಿಚಂದ್ರನ್
V Ravichandran: ನಟ ರವಿಚಂದ್ರನ್ ಅವರು ಕ್ರೇಜಿ ಬ್ರಹ್ಮ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ರವಿಚಂದ್ರನ್ ಮಾತನಾಡಿದರು. ನಾನು ಎಲ್ಲರ ತೊಡೆಯಮೇಲೆ ಕುಳಿತು ಬೆಳೆದವನು. ಅದಕ್ಕೆ ಇಲ್ಲಿದ್ದೇನೆ ಎಂದು ಅವರು ಹೇಳಿದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.
ನಟ ರವಿಚಂದ್ರನ್ ಅವರು ‘ಕ್ರೇಜಿ ಬ್ರಹ್ಮ’ ಈವೆಂಟ್ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಅವರು ಹಳೆದ ದಿನಗಳನ್ನು ನೆನಪಿಸಿಕೊಂಡರು. ರವಿಚಂದ್ರನ್ ಅವರು ರಾಜ್ಕುಮಾರ್, ಅಂಬರೀಷ್ ಮೊದಲಾದವರ ಜೊತೆ ಬೆಳೆದವರು. ಹೀಗಾಗಿ, ಅವರು ತಮ್ಮನ್ನು ತಾವು ಲಕ್ಕಿ ಎಂದು ಕರೆದುಕೊಂಡಿದ್ದಾರೆ. ಅವರಿಂದಾಗಿಯೇ ಇಲ್ಲಿರೋದಾಗಿ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!

