AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ’; ರವಿಚಂದ್ರನ್

‘ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ’; ರವಿಚಂದ್ರನ್

ರಾಜೇಶ್ ದುಗ್ಗುಮನೆ
|

Updated on: Mar 21, 2026 | 8:31 AM

Share

V Ravichandran: ನಟ ರವಿಚಂದ್ರನ್ ಅವರು ಕ್ರೇಜಿ ಬ್ರಹ್ಮ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ರವಿಚಂದ್ರನ್ ಮಾತನಾಡಿದರು. ನಾನು ಎಲ್ಲರ ತೊಡೆಯಮೇಲೆ ಕುಳಿತು ಬೆಳೆದವನು. ಅದಕ್ಕೆ ಇಲ್ಲಿದ್ದೇನೆ ಎಂದು ಅವರು ಹೇಳಿದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ನಟ ರವಿಚಂದ್ರನ್ ಅವರು ‘ಕ್ರೇಜಿ ಬ್ರಹ್ಮ’ ಈವೆಂಟ್ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಅವರು ಹಳೆದ ದಿನಗಳನ್ನು ನೆನಪಿಸಿಕೊಂಡರು. ರವಿಚಂದ್ರನ್ ಅವರು ರಾಜ್​​ಕುಮಾರ್, ಅಂಬರೀಷ್ ಮೊದಲಾದವರ ಜೊತೆ ಬೆಳೆದವರು. ಹೀಗಾಗಿ, ಅವರು ತಮ್ಮನ್ನು ತಾವು ಲಕ್ಕಿ ಎಂದು ಕರೆದುಕೊಂಡಿದ್ದಾರೆ. ಅವರಿಂದಾಗಿಯೇ ಇಲ್ಲಿರೋದಾಗಿ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us