Ravichandran: ಬೆಂಗಳೂರಿನಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಭೇಟಿ ಆದ ನಾನಿ
ಬುಧವಾರ ಈ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು ನಾನಿ. ಈ ವೇಳೆ ನಾನಿ ಅವರು ಕ್ರೇಜಿ ಸ್ಟಾರ್ ರವಿಚಂದ್ರನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ನಾನಿ ಅವರು ಸದ್ಯ ‘ದಸರಾ’ ಸಿನಿಮಾ (Dasara Movie) ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ವಿವಿಧ ನಗರಗಳಿಗೆ ತೆರಳಿ ಅವರು ಪ್ರಮೋಷನ್ ಮಾಡುತ್ತಿದ್ದಾರೆ. ಬುಧವಾರ (ಮಾರ್ಚ್ 15) ಈ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು ನಾನಿ. ಈ ವೇಳೆ ನಾನಿ ಅವರು ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಾರ್ಚ್ 30ರಂದು ದಸರಾ ರಿಲೀಸ್ ಆಗುತ್ತಿದೆ. ಕೀರ್ತಿ ಸುರೇಶ್ ಚಿತ್ರದಲ್ಲಿ ನಾಯಕಿ ಆಗಿ ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

