Ravichandran: ಬೆಂಗಳೂರಿನಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಭೇಟಿ ಆದ ನಾನಿ
ಬುಧವಾರ ಈ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು ನಾನಿ. ಈ ವೇಳೆ ನಾನಿ ಅವರು ಕ್ರೇಜಿ ಸ್ಟಾರ್ ರವಿಚಂದ್ರನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ನಾನಿ ಅವರು ಸದ್ಯ ‘ದಸರಾ’ ಸಿನಿಮಾ (Dasara Movie) ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ವಿವಿಧ ನಗರಗಳಿಗೆ ತೆರಳಿ ಅವರು ಪ್ರಮೋಷನ್ ಮಾಡುತ್ತಿದ್ದಾರೆ. ಬುಧವಾರ (ಮಾರ್ಚ್ 15) ಈ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು ನಾನಿ. ಈ ವೇಳೆ ನಾನಿ ಅವರು ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಾರ್ಚ್ 30ರಂದು ದಸರಾ ರಿಲೀಸ್ ಆಗುತ್ತಿದೆ. ಕೀರ್ತಿ ಸುರೇಶ್ ಚಿತ್ರದಲ್ಲಿ ನಾಯಕಿ ಆಗಿ ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್ಗಳಿಗೆ ಸರಿಗಮಪ ಉತ್ತರ

