ಗಲಿಬಿಲಿ ಅಳಿಯ, ಮುದ್ದಿನ ಅಳಿಯ, ರೌಡಿ ಅಳಿಯ, ಅಸಾಧ್ಯ ಅಳಿಯ, ಈಗ ಕರ್ನಾಟಕದ ಅಳಿಯ

Olle Hudga Pratham: ಬಿಗ್​ಬಾಸ್ ಖ್ಯಾತಿಯ ಪ್ರಥಮ್ ಅಲಿಯಾಸ್ ಒಳ್ಳೆ ಹುಡುಗ ಪ್ರಥಮ್ ನಟಿಸಿ, ನಿರ್ದೇಶನ ಮಾಡಿರುವ 'ಕರ್ನಾಟಕ ಅಳಿಯ' ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ವೇದಿಕೆ ಮೇಲೆ ಮಾತನಾಡಿದ ನಟ ಶಶಿಕುಮಾರ್, ಗಲಿಬಿಲಿ ಅಳಿಯ, ಮುದ್ದಿನ ಅಳಿಯ, ರೌಡಿ ಅಳಿಯ, ಅಸಾಧ್ಯ ಅಳಿಯ, ಈಗ ಕರ್ನಾಟಕದ ಅಳಿಯ ಎಂದಿದ್ದಾರೆ.

|

Updated on: Sep 17, 2023 | 7:16 AM

ಬಿಗ್​ಬಾಸ್ (Bigg Boss) ಖ್ಯಾತಿಯ ಪ್ರಥಮ್ (Pratham) ಅಲಿಯಾಸ್ ಒಳ್ಳೆ ಹುಡುಗ ಪ್ರಥಮ್ ನಟಿಸಿ, ನಿರ್ದೇಶನ ಮಾಡಿರುವ ‘ಕರ್ನಾಟಕ ಅಳಿಯ’ ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಅರುಣ್ ಸಾಗರ್, ನಟ ಶಶಿಕುಮಾರ್ ಸೇರಿದಂತೆ ಹಲವಾರು ಮಂದಿ ಆಗಮಸಿದ್ದರು. ವೇದಿಕೆ ಮೇಲೆ ಮಾತನಾಡಿದ ನಟ ಶಶಿಕುಮಾರ್, ‘ಗಲಿಬಿಲಿ ಅಳಿಯ’, ‘ಮುದ್ದಿನ ಅಳಿಯ’, ‘ರೌಡಿ ಅಳಿಯ’, ‘ಅಸಾಧ್ಯ ಅಳಿಯ’ ಹೀಗೆ ಶಿವಣ್ಣ, ವಿಷ್ಣುವರ್ಧನ್, ನಾನು ಅಳಿಯಂದಿರ ಬಗ್ಗೆ ಸಿನಿಮಾ ಮಾಡಿಬಿಟ್ಟಿದ್ದೇವೆ ಈಗ ಕರ್ನಾಟಕದ ಅಳಿಯ ಬರುತ್ತಿದೆ ಒಳ್ಳೆಯದಾಗಲಿ” ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್