ಗಲಿಬಿಲಿ ಅಳಿಯ, ಮುದ್ದಿನ ಅಳಿಯ, ರೌಡಿ ಅಳಿಯ, ಅಸಾಧ್ಯ ಅಳಿಯ, ಈಗ ಕರ್ನಾಟಕದ ಅಳಿಯ

Olle Hudga Pratham: ಬಿಗ್​ಬಾಸ್ ಖ್ಯಾತಿಯ ಪ್ರಥಮ್ ಅಲಿಯಾಸ್ ಒಳ್ಳೆ ಹುಡುಗ ಪ್ರಥಮ್ ನಟಿಸಿ, ನಿರ್ದೇಶನ ಮಾಡಿರುವ 'ಕರ್ನಾಟಕ ಅಳಿಯ' ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ವೇದಿಕೆ ಮೇಲೆ ಮಾತನಾಡಿದ ನಟ ಶಶಿಕುಮಾರ್, ಗಲಿಬಿಲಿ ಅಳಿಯ, ಮುದ್ದಿನ ಅಳಿಯ, ರೌಡಿ ಅಳಿಯ, ಅಸಾಧ್ಯ ಅಳಿಯ, ಈಗ ಕರ್ನಾಟಕದ ಅಳಿಯ ಎಂದಿದ್ದಾರೆ.

ಗಲಿಬಿಲಿ ಅಳಿಯ, ಮುದ್ದಿನ ಅಳಿಯ, ರೌಡಿ ಅಳಿಯ, ಅಸಾಧ್ಯ ಅಳಿಯ, ಈಗ ಕರ್ನಾಟಕದ ಅಳಿಯ
|

Updated on: Sep 17, 2023 | 7:16 AM

ಬಿಗ್​ಬಾಸ್ (Bigg Boss) ಖ್ಯಾತಿಯ ಪ್ರಥಮ್ (Pratham) ಅಲಿಯಾಸ್ ಒಳ್ಳೆ ಹುಡುಗ ಪ್ರಥಮ್ ನಟಿಸಿ, ನಿರ್ದೇಶನ ಮಾಡಿರುವ ‘ಕರ್ನಾಟಕ ಅಳಿಯ’ ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಅರುಣ್ ಸಾಗರ್, ನಟ ಶಶಿಕುಮಾರ್ ಸೇರಿದಂತೆ ಹಲವಾರು ಮಂದಿ ಆಗಮಸಿದ್ದರು. ವೇದಿಕೆ ಮೇಲೆ ಮಾತನಾಡಿದ ನಟ ಶಶಿಕುಮಾರ್, ‘ಗಲಿಬಿಲಿ ಅಳಿಯ’, ‘ಮುದ್ದಿನ ಅಳಿಯ’, ‘ರೌಡಿ ಅಳಿಯ’, ‘ಅಸಾಧ್ಯ ಅಳಿಯ’ ಹೀಗೆ ಶಿವಣ್ಣ, ವಿಷ್ಣುವರ್ಧನ್, ನಾನು ಅಳಿಯಂದಿರ ಬಗ್ಗೆ ಸಿನಿಮಾ ಮಾಡಿಬಿಟ್ಟಿದ್ದೇವೆ ಈಗ ಕರ್ನಾಟಕದ ಅಳಿಯ ಬರುತ್ತಿದೆ ಒಳ್ಳೆಯದಾಗಲಿ” ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ